ಬ್ರೇಕಿಂಗ್ ನ್ಯೂಸ್
18-03-21 01:03 pm Source: FILMIBEAT ಸಿನಿಮಾ
ಸಣ್ಣ ಪಾತ್ರ ಮಾಡಿದವರಿಗೂ ದೊಡ್ಡ ಹೆಸರು ತಂದುಕೊಟ್ಟ ಸಿನಿಮಾ 'ಕೆಜಿಎಫ್'. ನಟಿಸಿದವರಿಗೆ ಮಾತ್ರವಲ್ಲ ತಂತ್ರಜ್ಞರಿಗೆ, ತೆರೆ ಹಿಂದೆ ಕೆಲಸ ಮಾಡಿದವರಿಗೂ ದೊಡ್ಡ ಹೆಸರನ್ನು ಗಳಿಸಿಕೊಟ್ಟಿದೆ ಕೆಜಿಎಫ್. ಕೆಜಿಎಫ್ ಸಿನಿಮಾದ ಹಿಂದಿ ಡಬ್ನಲ್ಲಿ 'ಗಲಿ-ಗಲಿ' ಹಾಡಿಗೆ ಸೊಂಟ ಬಳುಕಿಸಿದ್ದ ನಟಿ ಮೌನಿ ರಾಯ್ ಆ ನಂತರ ಕನ್ನಡ ಪ್ರೇಕ್ಷಕರಿಗೂ ಹತ್ತಿರವಾದರು.
ಇದೀಗ ಈ ನಟಿ ಮದುವೆ ಆಗುತ್ತಿದ್ದಾರೆ. 'ನಾಗಿನ್' ಧಾರಾವಾಹಿಯಿಂದಲೂ ಸಖತ್ ಖ್ಯಾತಿ ಗಳಿಸಿರುವ ಈ ನಟಿ ಸೂರಜ್ ನಂಬಿಯಾರ್ ಎಂಬುವರೊಂದಿಗೆ ಕೆಲವ ವರ್ಷಗಳಿಂದ ಪ್ರೀತಿಯಲ್ಲಿದ್ದರು. ಇದೀಗ ಈ ಇಬ್ಬರೂ ವಿವಾಹವಾಗಲಿದ್ದಾರೆ. ಮೌನಿ ರಾಯ್ ಪೋಷಕರು ಹಾಗೂ ಸೂರಜ್ ನಂಬೂದಿರಿ ಪೋಷಕರು ನಟಿ ಮಂದಿರಾ ಬೇಡಿ ಅವರ ನಿವಾಸದಲ್ಲಿ ಪರಸ್ಪರ ಒಟ್ಟಾಗಿ ಚರ್ಚೆ ನಡೆಸಿದ್ದಾರೆ.
ಈ ಭೇಟಿಗೆ ಸಂಬಂಧಿಸಿದ ಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಈ ವರ್ಷಾರಂಭದಲ್ಲಿ ಮೌನಿ ರಾಯ್ ಅವರು ಸೂರಜ್ ನಂಬಿಯಾರ್ ಅವರ ಕುಟುಂಬದೊಂದಿಗೆ ದುಬೈ ನಲ್ಲಿ ಹೊಸ ವರ್ಷಾಚರಣೆ ಮಾಡಿದ್ದರು. ಆ ವಿಡಿಯೋ ಸಹ ವೈರಲ್ ಆಗಿತ್ತು. ಆಗಲೇ ಮೌನಿ ಹಾಗೂ ಸೂರಜ್ ವಿವಾಹವಾಗುತ್ತಾರೆ ಎನ್ನಲಾಗಿತ್ತು.
ಇದೀಗ ಮಂದಿರಾ ಬೇಡಿ ಮನೆಯಲ್ಲಿ ಪರಸ್ಪರ ಭೇಟಿಯಾಗಿದ್ದ ಈ ಯುವ ಜೋಡಿಯ ಪೋಷಕರು ವಿವಾಹ ಕಾರ್ಯಕ್ರಮದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಇನ್ನು ನಟಿ ಮೌನಿ ರಾಯ್ ಹಲವಾರು ಟಿವಿ ಧಾರಾವಾಹಿ, ರಿಯಾಲಿಟಿ ಶೋ ಹಾಗೂ ಬಿಗ್ಬಾಸ್ ನಲ್ಲಿಯೂ ಅತಿಥಿಯಾಗಿ ಭಾಗವಹಿಸಿದ್ದಾರೆ.
ನಾಗಿನ್ ಗೂ ಮೊದಲು 'ದೇವೋಂಕಿ ದೇವ್ ಮಹಾದೇವ್' ಧಾರಾವಾಹಿಯಲ್ಲಿ ಸತಿ ಪಾತ್ರದಲ್ಲಿ ನಟಿಸಿದ್ದರು. ಇದೀಗ ಅಮಿತಾಬ್, ರಣಬೀರ್ ಕಪೂರ್, ಆಲಿಯಾ ನಟನೆಯ 'ಬ್ರಹ್ಮಾಸ್ತ್ರ' ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಮೌನಿ ರಾಯ್.
This News Article Is A Copy Of FILMIBEAT
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm