ಬ್ರೇಕಿಂಗ್ ನ್ಯೂಸ್
19-03-21 01:38 pm Source: FILMIBEAT ಸಿನಿಮಾ
ಸ್ಯಾಂಡಲ್ ವುಡ್ನ ರಿಯಲ್ ಸ್ಟಾರ್ ಉಪೇಂದ್ರ ಸದ್ಯ ಪ್ಯಾನ್ ಇಂಡಿಯಾ ಕಬ್ಜ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಆರ್ ಚಂದ್ರು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಕಬ್ಜ ಸಿನಿಮಾ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟು ಹಾಕಿದೆ. k
ಈ ನಡುವೆ ರಿಯಲ್ ಸ್ಟಾರ್ ನಿರ್ದೇಶಕ ಶಶಾಂಕ್ ಜೊತೆ ಸಿನಿಮಾ ಮಾಡಲು ತಯಾರಿ ನಡೆಸುತ್ತಿದ್ದಾರೆ. ಶಶಾಂಕ್ ಮತ್ತು ಉಪೇಂದ್ರ ಸಿನಿಮಾ ಅನೌನ್ಸ್ ಆಗಿ ಎರಡು ವರ್ಷಗಳಾಗಿದೆ. ಇನ್ನು ಕೂಡ ಸಿನಿಮಾ ಪ್ರಾರಂಭವಾಗಿಲ್ಲ. ಸಿನಿಮಾ ನಿಂತೋಯಿತಾ ಎನ್ನುವ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇತ್ತೀಚಿಗಷ್ಟೆ ಸಿನಿಮಾತಂಡ ಚಿತ್ರೀಕರಣ ಸದ್ಯದಲ್ಲೇ ಪ್ರಾರಂಭಿಸುವುದಾಗಿ ಹೇಳುವ ಮೂಲಕ ಸಿನಿಮಾ ಶುರುವಾಗುವ ಸೂಚನೆ ನೀಡಿದ್ದರು. ರಿಯಲ್ ಸ್ಟಾರ್ ಉಪೇಂದ್ರ ಮತ್ತು ಶಶಾಂಕ್ ಸಿನಿಮಾ ಕತೆ ಏನಾಯಿತು? ಇಲ್ಲಿದೆ ವಿವರ ಇದೀಗ ಸಿನಿಮಾಗೆ ನಾಯಕಿಯ ಆಯ್ಕೆಯಾಗಿದೆ.
ಉಪೇಂದ್ರ ಜೊತೆ ನಾಯಕಿಯಾಗಿ ಹರಿಪ್ರಿಯಾ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈಗಾಗಲೇ ಸಿನಿಮಾಗೆ ರುಕ್ಮಿಣಿ ವಸಂತ್ ಮತ್ತು ನಿಶ್ವಿಕಾ ಆಯ್ಕೆಯಾಗಿದ್ದರು. ಆದರೆ ರುಕ್ಮಿಣಿ ಸಿನಿಮಾದಿಂದ ಹೊರ ನಡೆದಿದ್ದಾರೆ ಎನ್ನುವ ಸುದ್ದಿ ಕೇಳಿಬರುತ್ತಿದೆ.
ರುಕ್ಮಿಣಿ ಜಾಗಕ್ಕೆ ಹರಿಪ್ರಿಯಾ ಬಂದಿದ್ದಾರೆ. ಅಂದ ಹಾಗೆ ಸಿನಿಮಾದಲ್ಲಿ ಇಬ್ಬರು ನಾಯಕಿಯರು ಇದ್ದು, ನಿಶ್ವಿಕಾ ನಟಿಸುವುದು ಬಹುತೇಕ ಖಚಿತವಾಗಿದೆ. ಇನ್ನೂ ಈ ಚಿತ್ರದ ಶೀರ್ಷಿಕೆ ಅಂತಿಮವಾಗಿಲ್ಲ. ಕಬ್ಜ ಸಿನಿಮಾದ ಚಿತ್ರೀಕರಣ ಮುಗಿಯುತ್ತಿದ್ದಂತೆ ಉಪೇಂದ್ರ ಶಶಾಂಕ್ ಜೊತೆ ಸಿನಿಮಾ ಪ್ರಾರಂಭ ಮಾಡಲಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm