ಬ್ರೇಕಿಂಗ್ ನ್ಯೂಸ್
22-03-21 11:57 am Source: FILMIBEAT ಸಿನಿಮಾ
ಕೊರೊನಾ ಲಾಕ್ಡೌನ್ ನಂತರ ನಟ ಸೋನು ಸೂದ್ ಎಂಬ 'ಖಳನಟ'ನ ಮಾನವೀಯ ಮುಖ ದೇಶಕ್ಕೆ ಪರಿಚಯವಾಯ್ತು. ಕೊರೊನಾ ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರು, ಬಡವರ ಪಾಲಿಗೆ ದೇವರಂತೆ ಒದಗಿಬಂದ ಸೋನು ಸೂದ್, ಲಾಕ್ಡೌನ್ನಿಂದಾಗಿ ಬೇರೆ-ಬೇರೆ ರಾಜ್ಯಗಳಲ್ಲಿ ಸಿಲುಕಿಕೊಂಡಿದ್ದ ಸಾವಿರಾರು ಮಂದಿಯನ್ನು ತಮ್ಮದೇ ಖರ್ಚಿನ ಮೂಲಕ ಅವರವರ ಮನೆಗಳಿಗೆ ತಲುಪಿಸುವ ಕಾರ್ಯ ಮಾಡಿದರು. ಕೊರೊನಾ ಸಮಯದಲ್ಲಿ ಸೋನು ಸೂದ್ ಮಾಡಿದ ಕಾರ್ಯ ದೇಶವ್ಯಾಪಿ ಪ್ರಶಂಸೆಗೆ ಪ್ರಾಪ್ತಿಯಾಯಿತು. ಖಳನಟನ ಪಾತ್ರಗಳಲ್ಲಿ ನಟಿಸುತ್ತಿದ್ದ ಸೋನು ಸೂದ್ ನಿಜಜೀವನದಲ್ಲಿ 'ಹೀರೋ' ಎಂಬುದು ಮನದಟ್ಟಾಯಿತು.
ಇದೀಗ ಜನಪ್ರಿಯ ವಿಮಾನಯಾನ ಸಂಸ್ಥೆ ಸ್ಪೈಸ್ ಜೆಟ್ ಸೋನು ಸೂದ್ಗೆ ಗೌರವ ಸೂಚಿಸಲೆಂದು, ತನ್ನ ವಿಮಾನದ ಮೇಲೆ ದೊಡ್ಡದಾಗಿ ಸೋನು ಸೂದ್ರ ಚಿತ್ರವನ್ನು ಪ್ರಕಟಿಸಿದೆ. ಜೊತೆಗೆ 'ಸಂರಕ್ಷಕ ಸೋನು ಸೂದ್ಗೆ ಸೆಲ್ಯೂಟ್' ಎಂದು ದೊಡ್ಡ ಅಕ್ಷರಗಳಲ್ಲಿ ಬರೆದಿದ್ದಾರೆ. ಚಿತ್ರಗಳನ್ನು ಟ್ವಿಟ್ಟರ್ನಲ್ಲಿ ಹಂಚಿಕೊಂಡಿರುವ ಸೋನು ಸೂದ್,
'ಪಂಜಾಬ್ನ ಮೋಗಾ ದಿಂದ ಮುಂಬೈಗೆ ರಿಸರ್ವ್ ಇಲ್ಲದ ಟಿಕೆಟ್ನಲ್ಲಿ ಪ್ರಯಾಣಿಸುತ್ತಿದ್ದಿದ್ದು ಇನ್ನೂ ನೆನಪಿದೆ. ಈ ಪ್ರೀತಿಗೆ ಕಾರಣರಾದ ಎಲ್ಲರಿಗೂ ಧನ್ಯವಾದ. ನನ್ನ ಪೋಷಕರನ್ನು ನಾನು ಹೆಚ್ಚು ಮಿಸ್ ಮಾಡಿಕೊಳ್ಳುತ್ತಿದ್ದೇನೆ' ಎಂದು ಬರೆದುಕೊಂಡಿದ್ದಾರೆ ಸೋನು.
ಕೊರೊನಾ ಲಾಕ್ಡೌನ್ ಸಮಯದಲ್ಲಿ ಸೋನು ಸೂದ್ ಅವರ ರೈಲ್ವೆ ಪಾಸ್ನ ಚಿತ್ರವೊಂದು ವೈರಲ್ ಆಗಿತ್ತು. ರೈಲಿನಲ್ಲಿ ಓಡಾಡಲು ಕಷ್ಟಪಡುತ್ತಿದ್ದ ಸೋನು ಸೂದ್ ಇಂದು ಸಾವಿರಾರು ಜನರನ್ನು ವಿಮಾನಗಳ ಮೂಲಕ ಮನೆಗಳಿಗೆ ಕಳಿಸುತ್ತಿದ್ದಾರೆ ಎಂಬ ವಾಕ್ಯಗಳೊಂದಿಗೆ ಆ ಚಿತ್ರ ಸಖತ್ ವೈರಲ್ ಆಗಿತ್ತು. ಮುಂಬೈನ ಲೋಕಲ್ ರೈಲಿನಲ್ಲಿ ಪಾಸ್ ಪಡೆದು ಓಡಾಡುತ್ತಿದ್ದ ಸೋನು ಸೂದ್ ಚಿತ್ರ ಇಂದು ವಿಮಾನದ ಮೇಲೆ ಮದ್ರಿತವಾಗಿದೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm