ಬ್ರೇಕಿಂಗ್ ನ್ಯೂಸ್
24-03-21 11:17 am Source: FILMIBEAT ಸಿನಿಮಾ
ಇತ್ತೀಚಿಗಷ್ಟೆ ಸ್ಯಾಂಡಲ್ ವುಡ್ ಡಿ ಬಾಸ್ ದರ್ಶನ್ ಗುರು ರಾಯರ ಸನ್ನಿಧಿ ಮಂತ್ರಾಲಯಕ್ಕೆ ಭೇಟಿ ನೀಡಿದ್ದರು. ರಾಬರ್ಟ್ ಸಕ್ಸಸ್ ಬಳಿಕ ರಾಯರ ದರ್ಶನ ಮಾಡಿ ದರ್ಶನ್ ಧನ್ಯರಾಗಿದ್ದರು. ಇದೀಗ ಚಂದನವನದ ನಟಿ ಹರಿಪ್ರಿಯಾ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ.
ಹರಿಪ್ರಿಯಾ ಮಂತ್ರಾಲಯದಲ್ಲಿರುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ರಾಘವೇಂದ್ರ ಸ್ವಾಮಿ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ನಟಿ ಹರಿಪ್ರಿಯಾ ಅವರಿಗೆ ಮಠದ ಸ್ವಾಮಿಜಿ ಶ್ರೀ ಸುಬುಧೇಂದ್ರ ತೀರ್ಥರು ಸನ್ಮಾನ ಮಾಡಿ ಗೌರವಿಸಿದ್ದಾರೆ.
ಜರಿ ಸೀರೆ ಧರಿಸಿ ಮಂತ್ರಾಲಯದಲ್ಲಿ ಕಾಣಿಸಿಕೊಂಡಿರುವ ನಟಿ ಹರಿಪ್ರಿಯಾ ಅವರ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಒಂದಿಷ್ಟು ಸುಂದರ ಫೋಟೋಗಳನ್ನು ಹಂಚಿಕೊಂಡಿರುವ ಹರಿಪ್ರಿಯಾ, 'ಮಂತ್ರಾಲಯದ ಶ್ರೀ ಸುಬುಧೇಂದ್ರ ಸ್ವಾಮಿ ಅವರಿಂದ ಸನ್ಮಾನ ಸ್ವೀಕರಿಸಿದ್ದು ಅಪಾರ ಹೆಮ್ಮೆ ಇದೆ. ರಾಘವೇಂದ್ರ ಸ್ವಾಮಿಯ ಜನ್ಮ ದಿನದಂದು ಗೌರವ ಸಿಕ್ಕಿರುವುದು ಇನ್ನಷ್ಟು ವಿಶೇಷ. ಮಂತ್ರಾಲಯ ನನ್ನನ್ನು ವಿಸ್ಮಯಗೊಳಿಸುವುದನ್ನು ಎಂದಿಗೂ ಕಮ್ಮಿಯಾಗಿಲ್ಲ. ವಿಶೇಷವಾಗಿ ಅವರ ಆತಿಥ್ಯ ಮತ್ತು ಅಲ್ಲಿನ ಅದ್ಭುತ ವೈಬ್ಸ್' ಎಂದು ಬರೆದುಕೊಂಡಿದ್ದಾರೆ.

ಹರಿಪ್ರಿಯಾ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ನೀನಾಸಂ ಸತೀಶ್ ನಾಯಕನಾಗಿ ನಟಿಸುತ್ತಿರುವ ಪೆಟ್ರೋಮ್ಯಾಕ್ಸ್ ಸಿನಿಮಾದ ಚಿತ್ರೀಕರಣ ಮುಗಿಸಿರುವ ನಟಿ, ಬೆಲ್ ಬಾಟಂ-2ನಲ್ಲಿ ನಟಿಸುತ್ತಿದ್ದಾರೆ. ಇತ್ತೀಚಿಗಷ್ಟೆ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎನ್ನುವ ಸುದ್ದಿ ವೈರಲ್ ಆಗಿತ್ತು. ಇನ್ನು ಮೂರ್ನಾಲ್ಕು ಸಿನಿಮಾಗಳಲ್ಲಿ ಹರಿಪ್ರಿಯಾ ನಟಿಸುತ್ತಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm