ಬ್ರೇಕಿಂಗ್ ನ್ಯೂಸ್
25-03-21 01:37 pm Source: FILMIBEAT ಸಿನಿಮಾ
ಗಂಗೂಬಾಯಿ ಕಾಥಿಯಾವಾಡಿ ಸಿನಿಮಾ ಸಂಬಂಧ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿ ಮುಂಬೈನ ಹೆಚ್ಚುವರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನಟಿ ಅಲಿಯಾ ಭಟ್ ಮತ್ತು ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿಗೆ ಸಮನ್ಸ್ ನೀಡಿದೆ. ಅಲಿಯಾ ಭಟ್ ಮತ್ತು ಸಂಜಯ್ ಲೀಲಾ ಬನ್ಸಾಲಿ ಅವರನ್ನು ಮೇ 21ರಂದು ನ್ಯಾಯಾಲಯಕ್ಕೆ ಹಾಜರು ಪಡಿಸುವಂತೆ ಕೋರಲಾಗಿದೆ.
ಗಂಗೂಬಾಯಿ ದತ್ತು ಪುತ್ರ ಎಂದು ಹೇಳಿಕೊಳ್ಳುತ್ತಿರುವ ಬಾಬು ರಾವ್ ಷಾ ಚಿತ್ರತಂಡದ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಿದ್ದರು. ಗಂಗೂಬಾಯಿ ಕಾಥಿಯಾವಾಡಿ ಚಿತ್ರವು ಹುಸೈನ್ ಜೈದಿ ಎನ್ನುವವರು ಬರೆದ 'ಮಾಫಿಯಾ ಕ್ವೀನ್ ಆಫ್ ಮುಂಬೈ' ಪುಸ್ತಕವನ್ನು ಆಧರಿಸಿ ಮಾಡಲಾಗುತ್ತಿದೆ.
ಈ ಪುಸ್ತಕದಲ್ಲಿ ಗಂಗೂಬಾಯಿ ಅವರನ್ನು ಕೆಟ್ಟದಾಗಿ ಬಿಂಬಿಸಲಾಗಿದೆ. ಅವರ ಪ್ರತಿಷ್ಠೆಗೆ ಕಳಂಕ ತರಲಾಗಿದೆ ಮತ್ತು ಸ್ವಾಭಿಮಾನದ ಹಕ್ಕನ್ನು ಉಲ್ಲಂಘಿಸಿದೆ ಎಂದು ಬಾಬು ರಾವ್ ಷಾ ಆರೋಪಿಸಿದ್ದಾರೆ. ಈ ಪುಸ್ತಕವನ್ನು ಆಧರಿಸಿ ಸಿನಿಮಾ ಮಾಡುತ್ತಿರುವ ನಿರ್ದೇಶಕ ಮತ್ತು ನಟಿಯರ ವಿರುದ್ಧ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ.
ಈ ಮೊದಲು ಬಾಬು ರಾವ್ ಷಾ, ಪುಸ್ತಕವನ್ನು ಪ್ರಕಟಿಸದಂತೆ ಲೇಖಕರ ವಿರುದ್ಧ ಮುಂಬೈ ಸಿವಿಲ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಬಾಬು ರಾವ್ ತಾವೆ ಗಂಗೂಬಾಯಿ ಅವರ ದತ್ತು ಪುತ್ರ ಎಂದು ದೃಢೀಕರಿಸಲು ಯಾವುದೇ ಆಧಾರಗಳಿಲ್ಲ. ಹೇಗೆ ಆರೋಪ ಮಾಡುತ್ತಾರೆ ಎಂದು ಲೇಖಕರು ಮತ್ತು ಸಿನಿಮಾ ನಿರ್ಮಾಪಕರು ನ್ಯಾಯಾಲಯಕ್ಕೆ ಸೂಚಿಸಿದ್ದಾರೆ. ಗಂಗೂಬಾಯಿ ಕಾಥಿಯಾವಾಡಿ ಸಿನಿಮಾದಲ್ಲಿ ಅಲಿಯಾ ಭಟ್ ಗಂಗೂಬಾಯಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಚಿತ್ರದಲ್ಲಿ ಅಜಯ್ ದೇವಗನ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಬಹುನಿರೀಕ್ಷೆಯ ಸಿನಿಮಾ ಜುಲೈ 30ಕ್ಕೆ ತೆರೆಗೆ ಬರುತ್ತಿದೆ.
This News Article Is A Copy Of FILMIBEAT
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm