ಬ್ರೇಕಿಂಗ್ ನ್ಯೂಸ್
26-03-21 11:00 pm Headline Karnataka News Network ಸಿನಿಮಾ
ಬೆಂಗಳೂರು, ಮಾ.26 : ಪ್ರತಿ ಬಾರಿ ಭಿನ್ನ ವಿಭಿನ್ನ ಕಥೆಗಳೊಂದಿಗೆ ಸಿನಿ ಪ್ರೇಕ್ಷಕರ ಮುಂದೆ ಬರುವ ರಾಜಶೇಖರ್ ಈ ಬಾರಿ ತ್ರಿಕೋನ ಕಥೆ ಹೇಳಲು ಬಂದಿದ್ದಾರೆ. ರಾಜಶೇಖರ್ ಕಥೆ ಬರೆದು ಬಂಡವಾಳ ಹಾಕಿರುವ ತ್ರಿಕೋನ ಸಿನಿಮಾದ ಟೀಸರ್ ರಿಲೀಸ್ ಆಗಿದ್ದು, ಸಿನಿಮಾ ಅಭಿಮಾನಿಗಳ ಹೃದಯ ಗೆದ್ದಿದೆ.
ಸದ್ಯ ಯುಟ್ಯೂಬ್ ನಲ್ಲಿ ತ್ರಿಕೋನ ಟೀಸರ್ ಒಂದು ಲಕ್ಷಕ್ಕೂ ಹೆಚ್ಚು ವೀವ್ಸ್ ಪಡೆದು ಮುನ್ನುಗ್ಗುತ್ತಿದೆ. ಈ ಚಿತ್ರಕ್ಕೆ ರಾಜಶೇಖರ್ ಕಥೆ ಬರೆದಿದ್ದರೆ, ಚಂದ್ರಕಾಂತ್ ಚಿತ್ರಕತೆ ಬರೆದು ನಿರ್ದೇಶನ ಮಾಡಿದ್ದಾರೆ.
ಪೊಲೀಸ್ ಪರ್ಕಿ ಪ್ರೊಡಕ್ಷನ್ ಬ್ಯಾನರ್ ನಡಿ ಸಿನಿಮಾ ಮೂಡಿಬರುತ್ತಿದ್ದು, ಕನ್ನಡ, ತೆಲುಗು, ತಮಿಳು ಭಾಷೆಗಳಲ್ಲಿ ಸಿನಿಮಾ ತಯಾರಾಗುತ್ತಿದೆ. ಸಿನಿಮಾದ ಹೆಸರೇ ಹೇಳುವಂತೆ ಇದು ಮೂರು ಕಥೆಗಳನ್ನ ಒಳಗೊಂಡ ಸಿನಿಮಾವಾಗಿದ್ದು, ಅಹಂ, ಶಕ್ತಿ ಮತ್ತು ತಾಳ್ಮೆ ಇವುಗಳ ಮೇಲೆ ಕಥೆ ನಿಂತಿದೆ. ಈ ಸಿನಿಮಾವನ್ನ ನಾಲ್ಕು ಹಂತದಲ್ಲಿ 50 ದಿನಗಳ ಕಾಲ ಬೆಂಗಳೂರು, ಸುಬ್ರಮಣ್ಯ, ಕಡಬ, ಪುತ್ತೂರು, ಮಂಗಳೂರು, ಸಕಲೇಶಪುರದಲ್ಲಿ ಶೂಟಿಂಗ್ ಮಾಡಲಾಗಿದೆ.
ಚಿತ್ರದಲ್ಲಿ ರಾಜ್ ವೀರ್, ಅಚ್ಯುತರಾವ್- ಸುಧಾರಾಣಿ, ಸುರೇಶ್ ಹೆಬ್ಳಿಕರ್- ಲಕ್ಷ್ಮೀ, ಸಾಧುಕೋಕಿಲ ಅವರು ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಬಾಡಿ ಬಿಲ್ಡಿಂಗ್ ನಲ್ಲಿ ಎರಡು ಬಾರಿ ಮಿ.ಕರ್ನಾಟಕ, ಒಮ್ಮೆ ಮಿ.ಇಂಡಿಯಾ ಪ್ರಶಸ್ತಿ ಪಡೆದಿರುವ ಬಳ್ಳಾರಿಯ ಮಾರುತೇಶ್ ನೆಗೆಟಿವ್ ಶೇಡ್ ನಲ್ಲಿ ಮಿಂಚಿದ್ದಾರೆ. ಇನ್ನು ಚಿತ್ರಕ್ಕೆ ಸುರೇಂದ್ರನಾಥ್ ಸಂಗೀತ ನೀಡಿದ್ದು, ಶ್ರೀನಿವಾಸ್ ಛಾಯಾಗ್ರಹಣ, ಜೀವನ್ ಪ್ರಕಾಶ್ ಎನ್ ಸಂಕಲನವಿದೆ.
ಇನ್ನು ಟೀಸರ್ ವಿಚಾರಕ್ಕೆ ಬಂದ್ರೆ ಸದ್ಯ ರಿಲೀಸ್ ಆಗಿರುವ ಟೀಸರ್ ನಲ್ಲಿ ಹಿನ್ನೆಲೆ ಸಂಗೀತ, ಎಡಿಟಿಂಗ್ ಸಿನಿಮಾದ ಮೇಲಿನ ನಿರೀಕ್ಷೆಗಳನ್ನ ಹೆಚ್ಚಿಸಿವೆ.
The trilingual film Trikona, made in Kannada, Tamil (Gosulo), and Telugu (Trikonam), has been certified U/A. The film is directed by Chandrakantha and produced by Rajashekar. Although the initial plan was to release it on streaming platforms, the film will now hit theatres sometime in April.
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
30-10-25 11:28 am
Udupi Correspondent
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm