ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm