ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm