ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am