ಬ್ರೇಕಿಂಗ್ ನ್ಯೂಸ್
28-03-21 03:27 pm Source: FILMIBEAT Manjunatha C ಸಿನಿಮಾ
66ನೇ ಫಿಲಂ ಫೇರ್ ಪ್ರಶಸ್ತಿ ಪಟ್ಟಿ ಪ್ರಕಟವಾಗಿದೆ. 2020 ರಲ್ಲಿ ಹಿಂದಿಯಲ್ಲಿ ಬಿಡುಗಡೆ ಆದ ಸಿನಿಮಾಗಳಿಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಸಿನಿಮಾಗಳನ್ನು, ತಂತ್ರಜ್ಞರನ್ನು, ನಟ-ನಟಿಯರನ್ನು ಪ್ರಶಸ್ತಿಗೆ ಆರಿಸಲಾಗಿದೆ. ತಾಪ್ಸಿ ಪನ್ನು ನಟನೆಯ 'ತಪ್ಪಡ್' ಸಿನಿಮಾಕ್ಕೆ ಸಿಂಹಪಾಲು ದೊರೆತಿದೆ. ಅಗಲಿದ ತಾರೆ ಇರ್ಫಾನ್ ಖಾನ್ಗೆ ಎರಡು ಪ್ರಶಸ್ತಿಗಳನ್ನು ಸಕಾರಣವಾಗಿಯೇ ನೀಡಲಾಗಿದೆ. ಪ್ರಶಸ್ತಿ ಗಳಿಸಿದ ಸಿನಿಮಾ, ನಟ-ನಟಿ, ತಂತ್ರಜ್ಞರ ಪೂರ್ಣ ಪಟ್ಟಿ ಇಲ್ಲಿದೆ.
ಜೀವಮಾನ ಸಾಧನೆ: ಇರ್ಫಾನ್ ಖಾನ್
ಅತ್ಯುತ್ತಮ ಸಿನಿಮಾ: ತಪ್ಪಡ್
ಅತ್ಯುತ್ತಮ ನಿರ್ದೇಶಕ: ಓಂ ರಾವತ್ (ತಾನಾಜಿ)
ಅತ್ಯುತ್ತಮ ಸಿನಿಮಾ (ವಿಮರ್ಶಕರ ಆಯ್ಕೆ): ಈಬ್ ಅಲೈ ಊ
ಅತ್ಯುತ್ತಮ ನಟ: ಇರ್ಫಾನ್ ಖಾನ್ (ಅಂಗ್ರೇಜಿ ಮೀಡಿಯಮ್)
ಅತ್ಯುತ್ತಮ ನಟಿ: ತಾಪ್ಸಿ ಪನ್ನು (ತಪ್ಪಡ್)
ಅತ್ಯುತ್ತಮ ನಟ (ವಿಮರ್ಶಕರ ಆಯ್ಕೆ): ಅಮಿತಾಬ್ ಬಚ್ಚನ್ (ಗುಲಾಬೊ ಸಿತಾಬೊ)
ಅತ್ಯುತ್ತಮ ನಟಿ (ವಿಮರ್ಶಕರ ಆಯ್ಕೆ): ತಿಲೋತ್ತಮಾ ಶೋಮೆ (ಸರ್)
ಅತ್ಯುತ್ತಮ ಪೋಷಕ ನಟ: ಸೈಫ್ ಅಲಿ ಖಾನ್ (ತಾನಾಜಿ)
ಅತ್ಯುತ್ತಮ ಪೋಷಕ ನಟಿ: ಫಾರೋಕ್ ಜಫ್ಪರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಕತೆ: ಅನುಭವ್ ಸಿನ್ಹಾ, ಮೃಣ್ಮಯಿ ಲಘು ವೈಕುಲ್ (ತಪ್ಪಡ್)
ಅತ್ಯುತ್ತಮ ಚಿತ್ರಕತೆ: ರೊಹೇನಾ ಗೀರಾ (ಸರ್)
ಅತ್ಯುತ್ತಮ ಸಂಭಾಷಣೆ: ಜೂಹಿ ಚತುರ್ವೇದಿ (ಗುಲಾಬೊ ಸಿತಾಬೊ)
ಅತ್ಯುತ್ತಮ ಡೆಬ್ಯೂಟ್ ನಿರ್ದೇಶಕ: ಆಲ್ಯಾ ಎಫ್ (ಜವಾನಿ ಜಾನೇಮನ್), ರಾಜೇಶ್ ಕೃಷ್ಣನ್ (ಲೂಟ್ಕೇಸ್)
ಅತ್ಯುತ್ತಮ ಸಂಗೀತ: ಪ್ರೀತಂ (ಲೂಡೊ)
ಅತ್ಯುತ್ತಮ ಗೀತ ಸಾಹಿತ್ಯ: ಗುಲ್ಜಾರ್ (ಗುಲಾಬೊ ಸಿತಾಬೊ)
ಅತ್ಯುತ್ತಮ ಗಾಯಕ: ರಾಘವ್ ಚೈತನ್ಯ (ತಪ್ಪಡ್)
ಅತ್ಯುತ್ತಮ ಗಾಯಕಿ: ಅಸೀಸ್ ಕೌರ್ (ಮಲಂಗ್)
ಸಾಹಸ ನಿರ್ದೇಶನ: ರಾಮಜಾನ್ ಬುಲೂಟ್, ಆಶಿಶ್ ಯಾದವ್ (ತಾನಾಜಿ)
ಅತ್ಯುತ್ತಮ ಹಿನ್ನೆಲೆ ಸಂಗೀತ: ಮಂಗೇಶ್ ಊರ್ಮಿಳಾ ಧಾಖಡೆ (ತಪ್ಪಡ್)
ಸಿನಿಮಾಟೊಗ್ರಫಿ: ಅವಿಕ್ ಮುಖ್ಯೋಪಾಧ್ಯಾಯ (ಗುಲಾಬೊ ಸಿತಾಬೊ)
ವಸ್ತ್ರಾಲಂಕಾರ, ಮೇಕಪ್: ವೀರ ಕಪೂರ್ ಈ (ಗುಲಾಬೊ ಸಿತಾಬೊ)
ಅತ್ಯುತ್ತಮ ಸಂಕಲನ: ಯಶ್ ಪುಷ್ಪಾ (ತಪ್ಪಡ್) ಸೌಂಡ್ ಡಿಸೈನ್ : ಕಾಮೋದ್ ಕಾರಾಡೆ (ತಪ್ಪಡ್)
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm