ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm