ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm