ಬ್ರೇಕಿಂಗ್ ನ್ಯೂಸ್
01-04-21 12:36 pm Source: FILMIBEAT Bharath Kumar K ಸಿನಿಮಾ
ಕನ್ನಡ ಕಿರುತೆರೆ ಲೋಕದ ಖ್ಯಾತ ನಟಿ ಆಶಿತಾ ಚಂದ್ರಪ್ಪ ವೈವಾಹಿಕ ಬದುಕಿಗೆ ಕಾಲಿಟ್ಟಿದ್ದಾರೆ. ನೀಲಿ, ಜೊತೆ ಜೊತೆಯಲಿ, ರಾಧ ರಮಣ ಅಂತಹ ಧಾರಾವಾಹಿಯಲ್ಲಿ ನಟಿಸುವ ಮೂಲಕ ಕಿರುತೆರೆ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದ ನಟಿ ಇಂದು (ಮಾರ್ಚ್ 31) ಸಪ್ತಪದಿ ತುಳಿದಿದ್ದಾರೆ. ರೋಹನ್ ರಾಘವೇಂದ್ರ ಎನ್ನುವವರ ಜೊತೆ ವೈವಾಹಿಕ ಬದುಕು ಆರಂಭಿಸಿರುವ ನಟಿ ಆಶಿತಾ ಚಂದ್ರಪ್ಪಗೆ ಸ್ನೇಹಿತರು, ಸೆಲೆಬ್ರಿಟಿಗಳು ಹಾಗೂ ಅಭಿಮಾನಿಗಳು ಶುಭಾಶಯ ಕೋರಿದ್ದಾರೆ.
ಕೊರೊನಾ ವೈರಸ್ ಭೀತಿ ಕಾರಣದಿಂದ ಹೆಚ್ಚು ಜನರಿಗೆ ಮದುವೆ ಆಹ್ವಾನ ನೀಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ, ಕುಟುಂಬಸ್ಥರು ಮತ್ತು ಆಪ್ತರ ಸಮ್ಮುಖದಲ್ಲಿ ಹೊಸ ಜೀವನ ಪ್ರವೇಶಿಸಿದ್ದಾರೆ ಎಂದು ತಿಳಿದು ಬಂದಿದೆ.
ಆಶಿತಾ ಚಂದ್ರಪ್ಪ ಮದುವೆ ಆಗಿರುವ ರೋಹನ್ ರಾಘವೇಂದ್ರ ಅವರ ಕುರಿತು ಹೆಚ್ಚಾಗಿ ತಿಳಿದಿಲ್ಲ. ಇನ್ನು ಆಶಿತಾ ಅವರ ವಿವಾಹ ಕಾರ್ಯಕ್ರಮದಲ್ಲಿ ಕಿರುತೆರೆ ನಟ ಕಾರ್ತಿಕ್ ಜಯರಾಂ, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಮಾತ್ರ ಪಾಲ್ಗೊಂಡಿದ್ದರು. ಆಶಿತಾ ಮತ್ತು ರೋಹನ್ ದಂಪತಿಗೆ ನಟ ಜೆಕೆ ಶುಭಕೋರಿದ್ದಾರೆ. ಇನ್ಸ್ಟಾಗ್ರಾಂನಲ್ಲಿ ಆಶಿತಾ ಜೊತೆಗಿನ ಫೋಟೋ ಹಂಚಿಕೊಂಡಿರುವ ಕಾರ್ತಿಕ್ ಜಯರಾಂ ''ನಿನ್ನ ದಾಂಪತ್ಯ ಬದುಕು ಸದಾ ಸಂತಸದಿಂದ ಕೂಡಿರಲಿ'' ಎಂದು ಹಾರೈಸಿದ್ದಾರೆ.
ಕಿರುತೆರೆಯಲ್ಲಿ ಮಾತ್ರವಲ್ಲ ಸಿನಿಮಾರಂಗದಲ್ಲಿ ಆಶಿತಾ ಗುರುತಿಸಿಕೊಂಡಿದ್ದಾರೆ. ಕೆಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪ್ರೀತಿಯಿಂದ ಅಣ್ಣ ಎಂದೇ ಕರೆಯುವ ಆಶಿತಾ ಡಿ ಬಾಸ್ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
This News Article Is A Copy Of FILMIBEAT
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm