ಬ್ರೇಕಿಂಗ್ ನ್ಯೂಸ್
01-04-21 01:40 pm Source: FILMIBEAT Shruthi Gk ಸಿನಿಮಾ
ಬಾಲಿವುಡ್ನ ಖ್ಯಾತ ನಟಿ ಮತ್ತು ಗಾಯಕಿ ಹಾಗೂ ರಾಜಕಾರಣಿ ಕಿರಣ್ ಖೇರ್ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಚಂಡೀಗಢದ ಸಂಸದೆಯಾಗಿರುವ ಕಿರಣ್ ಖೇರ್ ರಕ್ತ ಕ್ಯಾನ್ಸರ್ನಿಂದ ಬಳಲುತ್ತಿದ್ದಾರೆ. ಸದ್ಯ ಮುಂಬೈನ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಚಂಡೀಗಢದ ಬಿಜೆಪಿ ಅಧ್ಯಕ್ಷ ಅರುಣ್ ಸೂದ್ ಬಹಿರಂಗ ಪಡಿಸಿದ್ದಾರೆ. ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅರುಣ್ ಸೂದ್, ಕಳೆದ ವರ್ಷದಿಂದ ಕ್ಯಾನ್ಸರ್ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ.
ಕಿರಣ್ ಖೇರ್ ಕಳೆದ ವರ್ಷ ನವೆಂಬರ್ನಲ್ಲಿ ತನ್ನ ಚಂಡೀಗಢ್ ನಿವಾಸದಲ್ಲಿ ಎಡಗೈಗೆ ಗಾಯ ಮಾಡಿದ್ದ ಕಿರಣ್ ಖೇರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಸಮಯದಲ್ಲಿ ಕಿರಣ್ ಖೇರ್ ಅನಾರೋಗ್ಯದಿಂದ ಬಳಲುತ್ತಿದ್ದ ಬಗ್ಗೆ ಬಹಿರಂಗವಾಗಿದೆ. ಬಳಿಕ ಅವರು ಮುಂಬೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದಿದ್ದಾರೆ.
ಸದ್ಯ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿರುವ ಕಿರಣ್ ಖೇರ್ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಆಗಾಗ ಕೋಕಿಲಾಬೆನ್ ಆಸ್ಪತ್ರೆಗೆ ಭೇಟಿ ಆರೋಗ್ಯ ತಪಾಸಣೆ ನಡೆಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದಾರೆ. ನಟಿ ಕಿರಣ್ ಖೇರ್ 2014ರಲ್ಲಿ ಲೋಕಸಭೆಗೆ ಆಯ್ಕೆಯಾಗುವ ಮೂಲಕ ರಾಜಕೀಯದಲ್ಲಿ ಮೊದಲ ಹೆಜ್ಜೆ ಇಟ್ಟಿದ್ದರು. ಮೋದಿ ಅಲೆಯ ಮೇಲೆ ಸವಾರಿ ಮಾಡಿದ ಕಿರಣ್ 2019ರ ಚುನಾವಣೆಯಲ್ಲಿ ಮತ್ತೆ ಗೆದ್ದು ಬೀಗಿದರು. ಕಳೆದ ಒಂದು ವರ್ಷದಿಂದ ಹೆಚ್ಚಾಗಿ ಕಾಣಿಸಿಕೊಳ್ಳದ ಕಿರಣ್ ಖೇರ್ ವಿರುದ್ಧ ಕಾಂಗ್ರೆಸ್ ಭಾರಿ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಚಂಡೀಗಢ್ ಬಿಜೆಪಿ ಅನಾರೋಗ್ಯದ ಬಗ್ಗೆ ಮಾಹಿತಿ ಬಹಿರಂಗ ಪಡಿಸಿದ್ದಾರೆ. 68 ವರ್ಷದ ನಟಿ ಮತ್ತು ರಾಜಕಾರಣಿ ಕಿರಣ್ ಖೇರ್ ಸದ್ಯ ಎರಡನೇ ಪತಿ ಅನುಪಮ್ ಖೇರ್ ಜೊತೆ ವಾಸುತ್ತಿದ್ದಾರೆ. ಅನುಪಮ್ ಖೇರ್ ಬಾಲಿವುಡ್ನ ಖ್ಯಾತ ನಟ ಮತ್ತು ನಿರ್ದೇಶಕರಾಗಿ ಗುರುತಿಸಿಕೊಂಡಿದ್ದಾರೆ. ಹಿಂದಿ ಮತ್ತು ಪಂಜಾಬಿ ಭಾಷೆಯಲ್ಲಿ ನಟಿಸಿರುವ ಕಿರಣ್ ಖೇರ್ ರಾಜಕೀಯಕ್ಕೆ ಎಂಟ್ರಿ ಕೊಟ್ಟ ಬಳಿಕ ಸಿನಿಮಾದಲ್ಲಿ ಕಾಣಿಸಿಕೊಂಡಿಲ್ಲ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm