ಬ್ರೇಕಿಂಗ್ ನ್ಯೂಸ್
01-04-21 06:44 pm Source: FILMIBEAT ಸಿನಿಮಾ
ಸಿನಿಮಾ ಸೆಲೆಬ್ರಿಟಿಗಳು ತರವೇವಾರಿ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಳ್ಳುವ ಮೂಲಕ ಅಭಿಮಾನಿಗಳ ಗಮನ ಸೆಳೆಯುತ್ತಿರುತ್ತಾರೆ. ನಾನಾತರಹದ ಫೋಟೋಶೂಟ್ ಗಳು ಅನೇಕ ಬಾರಿ ಟ್ರೋಲಿಗರಿಗೆ ಆಹಾರವಾಗಿದ್ದು ಇದೆ.
ಹಾಟ್ ಆಗಿ ಕ್ಯಾಮರಾಗೆ ಪೋಸ್ ನೀಡುವ ಅನೇಕ ಸಿನಿತಾರೆಯರ ಫೋಟೋಗಳು ಆಗಾಗ ವೈರಲ್ ಆಗುತ್ತಿರುತ್ತೆ. ಇದೀಗ ಬಾಲಿವುಡ್ ನ ಖ್ಯಾತ ನಟಿ ಪರಿಣೀತಿ ಚೋಪ್ರಾ ವಿಭಿನ್ನವಾಗಿ ಫೋಟೋಶೂಟ್ ಮೂಡುವ ಮೂಲಕ ಅಭಿಮಾನಿಗಳ ಗಮನ ಸೆಳೆದಿದ್ದಾರೆ.
ಕಸದ ಗಾಡಿಯಲ್ಲಿ ಬೆತ್ತಲಾಗಿ ಕುಳಿತಿರುವ ಪರಿಣೀತಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಂದಹಾಗೆ ಈ ಫೋಟೋ ಸೆರಿಹಿಡಿದಿದ್ದು, ಬಾಲಿವುಡ್ನ ಖ್ಯಾತ ಸೆಲೆಬ್ರಿಟಿ ಫೋಟೋಗ್ರಾಫರ್ ಡಬ್ಬೂ ರತ್ನಾನಿ. ವಿಭಿನ್ನ ಮತ್ತು ವಿನೂತನವಾಗಿ ಫೋಟೋಶೂಟ್ ಮಾಡಿಸುವಲ್ಲಿ ಡಬ್ಬೂ ರತ್ನಾನಿ ಎತ್ತಿದ ಕೈ.
ವಾರ್ಷಿಕ ಕ್ಯಾಲೆಂಡರ್ ಫೋಟೋಶೂಟ್ ಮೂಲಕ ಡಬ್ಬೂ ರತ್ನಾನಿ ಯಾವಾಗಲು ಗಮನ ಸೆಳೆಯುತ್ತಿರುತ್ತಾರೆ. ಡಬ್ಬೂ ರತ್ನಾನಿ ಸೆರೆಹಿಡಿಯುವ ಫೋಟೋ ಪ್ರತಿಬಾರಿಯೂ ವೈರಲ್ ಆಗುತ್ತೆ. ಇದೀಗ ಪರಿಣೀತಿ ಚೋಪ್ರಾರನ್ನು ಕಸದ ಗಾಡಿಯಲ್ಲಿ ಬೆತ್ತಲಾಗಿ ಕೂರಿಸಿ ಸೆರೆಹಿಡಿದಿರುವ ಫೋಟೋ ಅಭಿಮಾನಿಗಳ ಕಣ್ಣುಕುಕ್ಕುತ್ತಿದೆ.
ಈ ಫೋಟೋವನ್ನು ಸ್ವತಃ ಡಬ್ಬೂ ರತ್ನಾನಿ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೋಗೆ ಅಭಿಮಾನಿಗಳಿಂದ ಸಿಕ್ಕಾಪಟ್ಟೆ ಲೈಕ್ಸ್ ಮತ್ತು ಕಾಮೆಂಟ್ ಹರಿದುಬಂದಿದೆ. ಕಳೆದ ವರ್ಷ ಕೂಡ ಡಬ್ಬೂ ರತ್ನಾನಿ ಅವರ ವಾರ್ಷಿಕ ಕ್ಯಾಲೆಂಡರ್ಗಾಗಿ ಆಕರ್ಷಕ ಫೋಟೋಶೂಟ್ ಮಾಡಿಸಿದ್ದರು.
ಅಂದಹಾಗೆ ಪರಿಣೀತಿ ಇತ್ತೀಚಿಗಷ್ಟೆ ಸದ್ಯ ಸೈನಾ ಸಿನಿಮಾ ಮೂಲಕ ಅಭಿಮಾನಿಗಳ ಮುಂದೆ ಬಂದಿದ್ದಾರೆ. ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಅವರ ಬಯೋಪಿಕ್ ಇದಾಗಿದ್ದು, ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm