ಬ್ರೇಕಿಂಗ್ ನ್ಯೂಸ್
02-04-21 02:53 pm Source: FILMIBEAT ಸಿನಿಮಾ
ಕನ್ನಡ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲೂ ಬ್ಯುಸಿಯಾಗುವ ಸೂಚನೆ ಸಿಕ್ಕಿದೆ. ಮೊದಲ ಸಿನಿಮಾ ಬಿಡುಗಡೆಗೂ ಮುಂಚೆಯೇ ಎರಡನೇ ಹಿಂದಿ ಚಿತ್ರ ಕೈಗೆತ್ತಿಕೊಂಡಿದ್ದ ನಟಿ ಈಗ ಶೂಟಿಂಗ್ ಆರಂಭಿಸಿದ್ದಾರೆ.
ಹೌದು, ರಶ್ಮಿಕಾ ಮಂದಣ್ಣ ಮತ್ತು ಅಮಿತಾಭ್ ಬಚ್ಚನ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ 'ಗುಡ್ ಬೈ' ಚಿತ್ರದ ಮುಹೂರ್ತ ಇಂದು ಮುಂಬೈನಲ್ಲಿ ನಡೆದಿದೆ. 'ಗುಡ್ ಬೈ' ಸಿನಿಮಾದ ಪೂಜೆ ಕಾರ್ಯಕ್ರಮದ ಪೋಟೋಗಳನ್ನು ಖ್ಯಾತ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ವಿಕಾಸ್ ಭಾಲ್ ಈ ಚಿತ್ರ ನಿರ್ದೇಶನ ಮಾಡ್ತಿದ್ದು, ರಿಲಾಯನ್ಸ್ ಎಂಟರ್ಟೈನ್ಮೆಂಟ್ ಮತ್ತು ಬಾಲಾಜಿ ಟೆಲಿಫಿಲಂಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ.
ಇದಕ್ಕೂ ಮುಂಚೆ ಸಿದ್ಧಾರ್ಥ್ ಮಲ್ಹೋತ್ರ ನಟಿಸುತ್ತಿರುವ 'ಮಿಷನ್ ಮಜ್ನು' ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದು ರಶ್ಮಿಕಾಗೆ ಮೊದಲ ಹಿಂದಿ ಸಿನಿಮಾ. ಈ ಚಿತ್ರದ ಚಿತ್ರೀಕರಣ ಅದಾಗಲೇ ಆರಂಭವಾಗಿದ್ದು, ಮೊದಲ ಹಂತದ ಶೂಟಿಂಗ್ನಲ್ಲಿ ನಟಿ ಭಾಗವಹಿಸಿದ್ದರು. ಕನ್ನಡ, ತೆಲುಗಿನಲ್ಲಿ ಸಕ್ಸಸ್ ಕಂಡಿದ್ದ ನಟಿ ರಶ್ಮಿಕಾ ಈಗ ತಮಿಳು ಹಾಗೂ ಹಿಂದಿಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ರಶ್ಮಿಕಾ ನಟಿಸಿರುವ ಮೊದಲ ತಮಿಳು ಸಿನಿಮಾ ಏಪ್ರಿಲ್ 2 ರಂದು ಬಿಡುಗಡೆಯಾಗಿದೆ. ಕಾರ್ತಿ ನಟನೆಯ 'ಸುಲ್ತಾನ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದರು. ಈ ಚಿತ್ರ ತಮಿಳು ಮತ್ತು ತೆಲುಗಿನಲ್ಲಿ ಇಂದು ತೆರೆಕಂಡಿದೆ. ಇನ್ನು ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಶರ್ವಾನಂದ್ ನಟಿಸುತ್ತಿರುವ ಹೊಸ ಪ್ರಾಜೆಕ್ಟ್ನಲ್ಲೂ ರಶ್ಮಿಕಾ ನಾಯಕಿಯಾಗಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm