ಬ್ರೇಕಿಂಗ್ ನ್ಯೂಸ್
02-04-21 02:53 pm Source: FILMIBEAT ಸಿನಿಮಾ
ಕನ್ನಡ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲೂ ಬ್ಯುಸಿಯಾಗುವ ಸೂಚನೆ ಸಿಕ್ಕಿದೆ. ಮೊದಲ ಸಿನಿಮಾ ಬಿಡುಗಡೆಗೂ ಮುಂಚೆಯೇ ಎರಡನೇ ಹಿಂದಿ ಚಿತ್ರ ಕೈಗೆತ್ತಿಕೊಂಡಿದ್ದ ನಟಿ ಈಗ ಶೂಟಿಂಗ್ ಆರಂಭಿಸಿದ್ದಾರೆ.
ಹೌದು, ರಶ್ಮಿಕಾ ಮಂದಣ್ಣ ಮತ್ತು ಅಮಿತಾಭ್ ಬಚ್ಚನ್ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ 'ಗುಡ್ ಬೈ' ಚಿತ್ರದ ಮುಹೂರ್ತ ಇಂದು ಮುಂಬೈನಲ್ಲಿ ನಡೆದಿದೆ. 'ಗುಡ್ ಬೈ' ಸಿನಿಮಾದ ಪೂಜೆ ಕಾರ್ಯಕ್ರಮದ ಪೋಟೋಗಳನ್ನು ಖ್ಯಾತ ವಿಶ್ಲೇಷಕ ತರಣ್ ಆದರ್ಶ್ ಟ್ವಿಟ್ಟರ್ನಲ್ಲಿ ಹಂಚಿಕೊಂಡಿದ್ದಾರೆ.
ವಿಕಾಸ್ ಭಾಲ್ ಈ ಚಿತ್ರ ನಿರ್ದೇಶನ ಮಾಡ್ತಿದ್ದು, ರಿಲಾಯನ್ಸ್ ಎಂಟರ್ಟೈನ್ಮೆಂಟ್ ಮತ್ತು ಬಾಲಾಜಿ ಟೆಲಿಫಿಲಂಸ್ ಈ ಸಿನಿಮಾ ನಿರ್ಮಾಣ ಮಾಡುತ್ತಿದೆ.
ಇದಕ್ಕೂ ಮುಂಚೆ ಸಿದ್ಧಾರ್ಥ್ ಮಲ್ಹೋತ್ರ ನಟಿಸುತ್ತಿರುವ 'ಮಿಷನ್ ಮಜ್ನು' ಸಿನಿಮಾದಲ್ಲಿ ರಶ್ಮಿಕಾ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದು ರಶ್ಮಿಕಾಗೆ ಮೊದಲ ಹಿಂದಿ ಸಿನಿಮಾ. ಈ ಚಿತ್ರದ ಚಿತ್ರೀಕರಣ ಅದಾಗಲೇ ಆರಂಭವಾಗಿದ್ದು, ಮೊದಲ ಹಂತದ ಶೂಟಿಂಗ್ನಲ್ಲಿ ನಟಿ ಭಾಗವಹಿಸಿದ್ದರು. ಕನ್ನಡ, ತೆಲುಗಿನಲ್ಲಿ ಸಕ್ಸಸ್ ಕಂಡಿದ್ದ ನಟಿ ರಶ್ಮಿಕಾ ಈಗ ತಮಿಳು ಹಾಗೂ ಹಿಂದಿಯಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.
ರಶ್ಮಿಕಾ ನಟಿಸಿರುವ ಮೊದಲ ತಮಿಳು ಸಿನಿಮಾ ಏಪ್ರಿಲ್ 2 ರಂದು ಬಿಡುಗಡೆಯಾಗಿದೆ. ಕಾರ್ತಿ ನಟನೆಯ 'ಸುಲ್ತಾನ' ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿದ್ದರು. ಈ ಚಿತ್ರ ತಮಿಳು ಮತ್ತು ತೆಲುಗಿನಲ್ಲಿ ಇಂದು ತೆರೆಕಂಡಿದೆ. ಇನ್ನು ಅಲ್ಲು ಅರ್ಜುನ್ ನಟನೆಯ ಪುಷ್ಪ ಸಿನಿಮಾದಲ್ಲಿ ರಶ್ಮಿಕಾ ನಟಿಸುತ್ತಿದ್ದಾರೆ. ಶರ್ವಾನಂದ್ ನಟಿಸುತ್ತಿರುವ ಹೊಸ ಪ್ರಾಜೆಕ್ಟ್ನಲ್ಲೂ ರಶ್ಮಿಕಾ ನಾಯಕಿಯಾಗಿದ್ದಾರೆ.
This News Article Is A Copy Of FILMIBEAT
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm