ಬ್ರೇಕಿಂಗ್ ನ್ಯೂಸ್
04-04-21 11:28 am Source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಖುದ್ದು ಅಕ್ಷಯ್ ಕುಮಾರ್ ಈ ವಿಚಾರವನ್ನು ಭಾನುವಾರ (ಏಪ್ರಿಲ್ 4) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ''ಇಂದು ಬೆಳಗ್ಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನನಗೆ ಪಾಸಿಟಿವ್ ಬಂದಿದೆ. ತಕ್ಷಣ ನಾನು ಐಸೋಲೆಟ್ ಆಗಿದ್ದೇನೆ. ಹೋಮ್ ಕ್ವಾರಂಟೈನ್ನಲ್ಲಿದ್ದು, ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷಿಸಿ, ಬೇಗ ಗುಣಮುಖನಾಗಿ ಬರುತ್ತೇನೆ'' ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ 'ರಾಮ್ ಸೇತು' ಸಿನಿಮಾದ ಚಿತ್ರೀಕರಣ ಆರಂಭಿಸಿದ್ದರು. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭಿಸಿದ್ದರು.
ಅದಕ್ಕೂ ಮುಂಚೆ ಧನುಶ್, ಸಾರಾ ಅಲಿ ಖಾನ್ ಜೊತೆ ನಟಿಸಿರುವ 'ಅತ್ರಂಗಿ ರೇ' ಸಿನಿಮಾ ಶೂಟಿಂಗ್ ಮುಗಿಸಿದ್ದರು. ಆನಂದ್ ಎಲ್ ರೈ ನಿರ್ದೇಶನದ ಈ ಚಿತ್ರ ಆಗಸ್ಟ್ 6 ರಂದು ಬಿಡುಗಡೆಯಾಗಲಿದೆ. ಕಳೆದ ವರ್ಷ 'ಲಕ್ಷ್ಮಿ' ಸಿನಿಮಾ ಬಿಡುಗಡೆಯಾಗಿತ್ತು. 'ಸೂರ್ಯವಂಶಿ' ಸಿನಿಮಾ ತೆರೆಗೆ ಬರಬೇಕಿದೆ.' ಬೆಲ್ ಬಾಟಂ 2' ಸಿನಿಮಾ ಬಹುತೇಕ ಮುಗಿದಿದೆ. 'ಪೃಥ್ವಿರಾಜ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. 'ಬಚ್ಚನ್ ಪಾಂಡೆ' ಶೂಟಿಂಗ್ ಪ್ರಗತಿಯಲ್ಲಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm