ಬ್ರೇಕಿಂಗ್ ನ್ಯೂಸ್
22-08-20 06:48 pm Headline Karnataka News Network ಸಿನಿಮಾ
ಬೆಂಗಳೂರು, ಆ.22:ಕಾಡುಗಳ್ಳ ವೀರಪ್ಪನ್ ಕುರಿತಾಗಿ ವೆಬ್ ಸೀರೀಸ್ ಶುರುವಾಗಿದೆ. ಈ ಹಿಂದೆ ವೀರಪ್ಪನ್ ಬಗ್ಗೆ ಅಟ್ಟಹಾಸ ಚಿತ್ರ ನಿರ್ಮಾಣ ಮಾಡಿದ್ದ ಎಎಂಆರ್ ರಮೇಶ್ ವೆಬ್ ಸೀರೀಸ್ ನಿರ್ಮಾಣ ಮಾಡಲು ಮುಂದಾಗಿದ್ದಾರೆ.
ದಂತಚೋರ ವೀರಪ್ಪನ್ ಕುರಿತಾಗಿ ನಿರ್ಮಾಣ ಆಗುತ್ತಿರುವ ವೆಬ್ ಸೀರೀಸ್ ಗೆ ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ಕ್ಲಾಪ್ ಮಾಡುವ ಮೂಲಕ ಚಾಲನೆ ನೀಡಿದರು. ಕೆಎಸ್ಆರ್ ಪಿ ಅವರಣದ ದೇವಸ್ಥಾನದಲ್ಲಿ ವೆಬ್ ಸೀರೀಸ್ ಚಿತ್ರೀಕರಣಕ್ಕೆ ಅಲೋಕ್ ಕುಮಾರ್ ಚಾಲನೆ ನೀಡಿದರು. ಈ ವೇಳೆ ವೆಬ್ ಸೀರೀಸ್ ನಿರ್ದೇಶಕ ಎಎಂಆರ್ ರಮೇಶ್, ನಟ ಕಿಶೋರ್ ಹಾಗೂ ಚಿತ್ರತಂಡ ಹಾಜರಿದ್ದರು.

ಕಾಡುಗಳ್ಳ, ದಂತಚೋರ ಎಂದೇ ಕುಖ್ಯಾತನಾಗಿದ್ದ ವೀರಪ್ಪನ್ ಬೇಟೆಯಲ್ಲಿ ರಾಜ್ಯದ ಕೆಎಸ್ಆರ್ ಪಿ ಪ್ರಮುಖ ಪಾತ್ರ ವಹಿಸಿತ್ತು. ವೀರಪ್ಪನ್ ಪತ್ತೆ ಮತ್ತು ಬಂಧನದ ಕಾರ್ಯಾಚರಣಗಾಗಿ ರಚನೆಯಾಗಿದ್ದ ಎಸ್ ಟಿ ಎಫ್ ಪಡೆಯಲ್ಲಿ ಕೆಎಸ್ಆರ್ ಪಿ ಪಡೆ ಪ್ರಮುಖ ಪಾತ್ರ ವಹಿಸಿತ್ತು. ಹಾಗೂ ಎಎನ್ಎಫ್ ಪಡೆ ಸಹ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm