ಬ್ರೇಕಿಂಗ್ ನ್ಯೂಸ್
06-04-21 12:27 pm Headline Karnataka News Network ಸಿನಿಮಾ
ಚೆನ್ನೈ,,ಏ.6 : ಇಂದು ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ನ್ಯಾಷನಲ್ ಪ್ರೀ ಸ್ಕೂಲ್ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದ್ರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರಿದಿದ್ರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯ್ತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್ ತೆಗೆದುಕೊಂಡು ಹೋದ್ರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ರು.

ವಿಜಯ್ ಅವರು ಮತಗಟ್ಟೆಗೆ ಸೈಕಲ್ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್ ಮಾಸ್ಕ್ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ.
Police lathi-charged people who went into a frenzy mode on spotting actor Vijay cycling to a polling booth at Neelangarai in Chennai on Tuesday morning.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm