ಬ್ರೇಕಿಂಗ್ ನ್ಯೂಸ್
06-04-21 12:27 pm Headline Karnataka News Network ಸಿನಿಮಾ
ಚೆನ್ನೈ,,ಏ.6 : ಇಂದು ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ನ್ಯಾಷನಲ್ ಪ್ರೀ ಸ್ಕೂಲ್ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದ್ರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರಿದಿದ್ರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.

ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯ್ತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್ ತೆಗೆದುಕೊಂಡು ಹೋದ್ರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ರು.

ವಿಜಯ್ ಅವರು ಮತಗಟ್ಟೆಗೆ ಸೈಕಲ್ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್ ಮಾಸ್ಕ್ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ.
Police lathi-charged people who went into a frenzy mode on spotting actor Vijay cycling to a polling booth at Neelangarai in Chennai on Tuesday morning.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm