ಬ್ರೇಕಿಂಗ್ ನ್ಯೂಸ್
06-04-21 12:27 pm Headline Karnataka News Network ಸಿನಿಮಾ
ಚೆನ್ನೈ,,ಏ.6 : ಇಂದು ತಮಿಳುನಾಡು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ತಮಿಳು ಸೂಪರ್ಸ್ಟಾರ್ ಥಳಪತಿ ವಿಜಯ್ ಸೈಕಲ್ ತುಳಿದುಕೊಂಡು ಮತಗಟ್ಟೆಗೆ ಬಂದು ವೋಟ್ ಮಾಡಿ ಗಮನ ಸೆಳೆದಿದ್ದಾರೆ.
ಚೆನ್ನೈನ ನೀಲಾಂಕರೈನಲ್ಲಿರುವ ವೆಲ್ಸ್ ಇಂಟರ್ನ್ಯಾಷನಲ್ ಪ್ರೀ ಸ್ಕೂಲ್ನ ಮತಗಟ್ಟೆಯಲ್ಲಿ ವಿಜಯ್ ಮತ ಚಲಾಯಿಸಿದ್ರು. ವಿಜಯ್ ಸೈಕಲ್ ಸವಾರಿ ವೇಳೆ ಕೆಲ ಅಭಿಮಾನಿಗಳು ಅವರನ್ನ ಫಾಲೋ ಮಾಡಿ ಫೋಟೋ ಕ್ಲಿಕ್ಕಿಸುತ್ತಿದ್ದರು. ಭಾರೀ ಸಂಖ್ಯೆಯ ಅಭಿಮಾನಿಗಳು ಸುತ್ತುವರಿದಿದ್ರಿಂದ ವಿಜಯ್ ಬೇಗನೆ ಅಲ್ಲಿಂದ ಮುಂದೆ ಸಾಗಲು ಸಾಧ್ಯವಾಗಲಿಲ್ಲ.
ಬಳಿಕ ಅವರು ತಮ್ಮ ಸಿಬ್ಬಂದಿಯೊಬ್ಬರ ಟೂ ವೀಲರ್ನಲ್ಲಿ ಹಿಂದೆ ಕುಳಿತು ಪ್ರಯಾಣ ಮುಂದುವರಿಸಬೇಕಾಯ್ತು. ವಿಜಯ್ ಅವರ ಮತ್ತೋರ್ವ ಸಿಬ್ಬಂದಿ ಸೈಕಲ್ ತೆಗೆದುಕೊಂಡು ಹೋದ್ರು. ಇನ್ನು ಮತಗಟ್ಟೆ ಬಳಿಯೂ ನೂರಾರು ಅಭಿಮಾನಿಗಳು ಜಮಾಯಿಸಿದ್ದರಿಂದ ಅವರನ್ನ ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ರು.
ವಿಜಯ್ ಅವರು ಮತಗಟ್ಟೆಗೆ ಸೈಕಲ್ನಲ್ಲಿ ಬಂದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ತಮ್ಮ ನೆಚ್ಚಿನ ನಟ ಬಿಸಿಲಿನಲ್ಲೂ, ಫೇಸ್ ಮಾಸ್ಕ್ ಧರಿಸಿ ಸೈಕಲ್ ತುಳಿದುಕೊಂಡು ಬಂದಿದ್ದಾರೆ, ಅದು ಸುಲಭವಲ್ಲ ಎಂದು ವಿಜಯ್ ಅಭಿಮಾನಿಗಳು ಕಮೆಂಟ್ ಮಾಡ್ತಿದ್ದಾರೆ. ಇನ್ನು ವಿಜಯ್ ಅವರು ಇಂಧನ ದರ ಏರಿಕೆ ಖಂಡಿಸಲು ಸೈಕಲ್ನಲ್ಲಿ ಬಂದಿದ್ದಾರೆ ಎಂದು ಚರ್ಚೆಯಾಗ್ತಿದೆ.
Police lathi-charged people who went into a frenzy mode on spotting actor Vijay cycling to a polling booth at Neelangarai in Chennai on Tuesday morning.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 02:10 pm
Mangalore Correspondent
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm