ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm