ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am