ಬ್ರೇಕಿಂಗ್ ನ್ಯೂಸ್
06-04-21 07:16 pm Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ಮಂದಿಗೆ ಮಹಾಮಾರಿ ಕೊರೊನಾ ವೈರಸ್ ಬೇತಾಳನಂತೆ ಬೆನ್ನು ಬಿದ್ದಿದ್ದು, ಈಗಾಗಲೇ ಅನೇಕರು ಈ ಸೋಂಕಿಗೊಳಗಾಗಿದ್ದಾರೆ. ಇದರ ಮಧ್ಯೆ ಇದೀಗ ನಟಿ ಕತ್ರಿನಾ ಕೈಫ್ಗೂ ಸೋಂಕು ತಗುಲಿದೆ.
ತನಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ನಟಿ ಇನ್ಸ್ಟಾಗ್ರಾಮ್ನಲ್ಲಿ ಮಾಹಿತಿ ಶೇರ್ ಮಾಡಿಕೊಂಡಿದ್ದು, ಹೋಂ ಕ್ವಾರಂಟೈನ್ ಆಗಿದ್ದಾರೆ. ನಿನ್ನೆ ಅಷ್ಟೇ ಕತ್ರಿನಾ ಭಾಯ್ಫ್ರೆಂಡ್ ವಿಕಿ ಕೌಶಾಲ್ಗೆ ಕೊರೊನಾ ಸೋಂಕು ತಗುಲಿದೆ ಎಂಬ ಮಾಹಿತಿ ಬಹಿರಂಗಗೊಂಡಿತ್ತು. ಇದರ ಬೆನ್ನಲ್ಲೇ ಇದೀಗ ನಟಿಗೂ ಸೋಂಕು ಕಾಣಿಸಿಕೊಂಡಿದೆ.

ತನ್ನ ಸಂಪರ್ಕಕ್ಕೆ ಬಂದ ಎಲ್ಲರೂ ತಕ್ಷಣವೇ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ನಟಿ ಮನವಿ ಮಾಡಿಕೊಂಡಿದ್ದು, ನಿಮ್ಮ ಪ್ರೀತಿ, ವಿಶ್ವಾಸಕ್ಕೆ ಧನ್ಯವಾದಗಳು. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದಿದ್ದಾರೆ.
ಎರಡನೇ ಹಂತದ ಮಹಾಮಾರಿ ಕೊರೊನಾ ವೈರಸ್ ಈ ಹಿಂದಿಗಿಂತಲೂ ವೇಗವಾಗಿ ಹರಡುತ್ತಿದ್ದು, ಈಗಾಗಲೇ ಅಕ್ಷಯ್ ಕುಮಾರ್, ನಟ ಗೋವಿಂದ್, ಆಲಿಯಾ ಭಟ್, ಭೂಮಿ ಪಡ್ನೇಕರ್, ವಿಕಿ ಕೌಶಾಲ್, ಅಮೀರ್ ಖಾನ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೊಳಗಾಗಿದ್ದಾರೆ. ಅಕ್ಷಯ್ ಕುಮಾರ್ ನಟನೆಯ ರಾಮಸೇತು ಚಿತ್ರದ 45 ಸಹ ಕಲಾವಿದರಿಗೆ ನಿನ್ನೆ ಕೊರೊನಾ ದೃಢಪಟ್ಟಿತ್ತು.
Katrina Kaif is the latest Bollywood star to have contracted the virus. The actress, on Tuesday announced in her Instagram story that she has tested positive for COVID-19.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm