ಬ್ರೇಕಿಂಗ್ ನ್ಯೂಸ್
07-04-21 06:13 pm Source: FILMIBEAT ಸಿನಿಮಾ
ತಮಿಳುನಾಡು ಚುನಾವಣೆ ಹಿನ್ನೆಲೆ ಸಿನಿಮಾ ನಟರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಜಯ್ ಸೇತುಪತಿ, ಅಜಿತ್, ಸೂರ್ಯ, ಕಾರ್ತಿ ಸೇರಿದಂತೆ ಹಲವು ಸ್ಟಾರ್ಗಳು ವೋಟ್ ಮಾಡಿದರು. ಈ ವೇಳೆ ನೆಚ್ಚಿನ ಸ್ಟಾರ್ಗಳನ್ನು ನೋಡಲು ಜನರು ಮುಗಿಬಿದ್ದರು.
ಕೋವಿಡ್ ಎನ್ನುವುದನ್ನು ಮರೆತು ನಟರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದರು. ತಮಿಳು ನಟ ಅಜಿತ್ ಕುಮಾರ್ ಮತ್ತು ಶಾಲಿನಿ ದಂಪತಿ ಮತದಾನ ಮಾಡಲು ಮತಗಟ್ಟೆಗೆ ಧಾವಿಸಿದ ವೇಳೆ ಅಭಿಮಾನಿಯೊಬ್ಬ ಫೋಟೋಗಾಗಿ ಮುಗಿಬಿದ್ದ. ಇದರಿಂದ ತೀವ್ರವಾಗಿ ಕೋಪಗೊಂಡ ಅಜಿತ್, ಆ ಅಭಿಮಾನಿಯ ಮೊಬೈಲ್ ಕಸಿದುಕೊಂಡರು.
ಅಭಿಮಾನಿಯಿಂದ ಮೊಬೈಲ್ ಕಸಿದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜಿತ್ ಅವರ ನಡೆಗೆ ಟೀಕೆ ವ್ಯಕ್ತವಾಗಿದೆ. ಅಜಿತ್ ಸರಳ ವ್ಯಕ್ತಿತ್ವದ ನಟ, ಅಭಿಮಾನಿಗಳನ್ನು ಗೌರವಿಸುವ ನಟ, ಆದರೆ ಅವರು ಈ ರೀತಿ ಮೊಬೈಲ್ ಕಸಿದುಕೊಳ್ಳುವುದು ಸರಿ ಕಾಣಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದವು.
ನಂತರ ಈ ವಿಡಿಯೋ ಬಗ್ಗೆ ಅಜಿತ್ ಅಭಿಮಾನಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಅಭಿಮಾನಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಹಾಗಾಗಿ, ಅಜಿತ್ ಅವರು ಫೋನ್ ಕಸಿದುಕೊಂಡರು. ನಂತರ, ಅವರನ್ನು ಕರೆದು ಬುದ್ದಿವಾದ ಹೇಳಿ ಮೊಬೈಲ್ ಹಿಂತಿರುಗಿಸಿದರು.
ಈ ವೇಳೆ ಆ ಅಭಿಮಾನಿಗೆ ಕ್ಷಮೆ ಸಹ ಕೇಳಿದ್ದಾರೆ ಎಂದು ತಿಳಿಸಿದರು. ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಗೆ ನಟ ಅಜಿತ್ ಖುದ್ದು ಮೊಬೈಲ್ ಹಿಂತಿರುಗಿಸಿ ಕ್ಷಮೆ ಕೇಳಿದ ವಿಡಿಯೋ ಸಹ ವೈರಲ್ ಆಗಿದೆ. ಅಜಿತ್ ನಟಿಸಿರುವ 'ವಾಲಿಮೈ' ಸಿನಿಮಾ ಬಿಡುಗಡೆಯಾಗಬೇಕಿದೆ. ಅಜಿತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಚಿತ್ರತಂಡ ತಿಳಿ
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm