ಬ್ರೇಕಿಂಗ್ ನ್ಯೂಸ್
07-04-21 06:13 pm Source: FILMIBEAT ಸಿನಿಮಾ
ತಮಿಳುನಾಡು ಚುನಾವಣೆ ಹಿನ್ನೆಲೆ ಸಿನಿಮಾ ನಟರು ಮತಗಟ್ಟೆಗಳಿಗೆ ಆಗಮಿಸಿ ಮತದಾನ ಮಾಡಿದರು. ರಜನಿಕಾಂತ್, ಕಮಲ್ ಹಾಸನ್, ವಿಜಯ್, ವಿಜಯ್ ಸೇತುಪತಿ, ಅಜಿತ್, ಸೂರ್ಯ, ಕಾರ್ತಿ ಸೇರಿದಂತೆ ಹಲವು ಸ್ಟಾರ್ಗಳು ವೋಟ್ ಮಾಡಿದರು. ಈ ವೇಳೆ ನೆಚ್ಚಿನ ಸ್ಟಾರ್ಗಳನ್ನು ನೋಡಲು ಜನರು ಮುಗಿಬಿದ್ದರು.
ಕೋವಿಡ್ ಎನ್ನುವುದನ್ನು ಮರೆತು ನಟರ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ಪ್ರಯತ್ನಿಸಿದರು. ತಮಿಳು ನಟ ಅಜಿತ್ ಕುಮಾರ್ ಮತ್ತು ಶಾಲಿನಿ ದಂಪತಿ ಮತದಾನ ಮಾಡಲು ಮತಗಟ್ಟೆಗೆ ಧಾವಿಸಿದ ವೇಳೆ ಅಭಿಮಾನಿಯೊಬ್ಬ ಫೋಟೋಗಾಗಿ ಮುಗಿಬಿದ್ದ. ಇದರಿಂದ ತೀವ್ರವಾಗಿ ಕೋಪಗೊಂಡ ಅಜಿತ್, ಆ ಅಭಿಮಾನಿಯ ಮೊಬೈಲ್ ಕಸಿದುಕೊಂಡರು.
ಅಭಿಮಾನಿಯಿಂದ ಮೊಬೈಲ್ ಕಸಿದುಕೊಂಡ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಜಿತ್ ಅವರ ನಡೆಗೆ ಟೀಕೆ ವ್ಯಕ್ತವಾಗಿದೆ. ಅಜಿತ್ ಸರಳ ವ್ಯಕ್ತಿತ್ವದ ನಟ, ಅಭಿಮಾನಿಗಳನ್ನು ಗೌರವಿಸುವ ನಟ, ಆದರೆ ಅವರು ಈ ರೀತಿ ಮೊಬೈಲ್ ಕಸಿದುಕೊಳ್ಳುವುದು ಸರಿ ಕಾಣಲಿಲ್ಲ ಎಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆದವು.
ನಂತರ ಈ ವಿಡಿಯೋ ಬಗ್ಗೆ ಅಜಿತ್ ಅಭಿಮಾನಿಗಳು ಸ್ಪಷ್ಟನೆ ನೀಡಿದ್ದಾರೆ. ಆ ಅಭಿಮಾನಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ, ಹಾಗಾಗಿ, ಅಜಿತ್ ಅವರು ಫೋನ್ ಕಸಿದುಕೊಂಡರು. ನಂತರ, ಅವರನ್ನು ಕರೆದು ಬುದ್ದಿವಾದ ಹೇಳಿ ಮೊಬೈಲ್ ಹಿಂತಿರುಗಿಸಿದರು.
ಈ ವೇಳೆ ಆ ಅಭಿಮಾನಿಗೆ ಕ್ಷಮೆ ಸಹ ಕೇಳಿದ್ದಾರೆ ಎಂದು ತಿಳಿಸಿದರು. ಮೊಬೈಲ್ ಕಸಿದುಕೊಂಡಿದ್ದ ವ್ಯಕ್ತಿಗೆ ನಟ ಅಜಿತ್ ಖುದ್ದು ಮೊಬೈಲ್ ಹಿಂತಿರುಗಿಸಿ ಕ್ಷಮೆ ಕೇಳಿದ ವಿಡಿಯೋ ಸಹ ವೈರಲ್ ಆಗಿದೆ. ಅಜಿತ್ ನಟಿಸಿರುವ 'ವಾಲಿಮೈ' ಸಿನಿಮಾ ಬಿಡುಗಡೆಯಾಗಬೇಕಿದೆ. ಅಜಿತ್ ಹುಟ್ಟುಹಬ್ಬದ ಪ್ರಯುಕ್ತ ಚಿತ್ರದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗುವುದು ಎಂದು ಚಿತ್ರತಂಡ ತಿಳಿ
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm