ಬ್ರೇಕಿಂಗ್ ನ್ಯೂಸ್
12-04-21 05:49 pm Source: FILMIBEAT ಸಿನಿಮಾ
ರಾಷ್ಟ್ರ ಪ್ರಶಸ್ತಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಎಲ್ಲಾ ಪೋಸ್ಟ್ಗಳನ್ನು ಡಿಲೀಟ್ ಆಗಿದ್ದು ಅಚ್ಚರಿ ಮೂಡಿಸಿದೆ. ಇದ್ದಕ್ಕಿದ್ದಂತೆ ಇನ್ಸ್ಟಾಗ್ರಾಂನ ಎಲ್ಲಾ ಪೋಸ್ಟ್ಗಳು ಕಾಣೆಯಾಗಿರುವುದಕ್ಕೆ ಸ್ಪಷ್ಟ ಕಾರಣ ತಿಳಿದಿಲ್ಲ.
ಈ ಬಗ್ಗೆ ವಿವೇಕ್ ಅಗ್ನಿಹೋತ್ರಿ ಸಹ ಯಾವುದೇ ಪ್ರತಿಕ್ರಿಯೆ ಹಾಗೂ ಸ್ಪಷ್ಟನೆ ನೀಡಿಲ್ಲ. ಆದರೆ, ಖಾತೆ ಡಿಲೀಟ್ ಆಗಿಲ್ಲ, ಪ್ರೋಫೈಲ್ ಬದಲಾವಣೆ ಆಗಿಲ್ಲ, ಆದರೆ ಪೋಸ್ಟ್ಗಳು ಮಾತ್ರ ಡಿಲೀಟ್ ಆಗಿರುವುದರ ಬಗ್ಗೆ ನೆಟ್ಟಿಗರು ಚರ್ಚೆ ನಡೆಸುತ್ತಿದ್ದಾರೆ.
ವಿವೇಕ್ ಅಗ್ನಿಹೋತ್ರಿ ಅವರ ಇನ್ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಯವಾಗಿರುವ ಬಗ್ಗೆ ಫಾಲೋವರ್ಸ್ ಅಚ್ಚರಿ ವ್ಯಕ್ತಪಡಿಸಿದ್ದು, ಬಹುಶಃ ಖಾತೆ ಹ್ಯಾಕ್ ಆಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ. ಇನ್ನು ಕೆಲವರು ಇದು ಅಗ್ನಿಹೋತ್ರಿ ಅವರ ಮುಂದಿನ ಚಿತ್ರಕ್ಕಾಗಿ ಮಾಡಿರುವ ತಂತ್ರ ಇರಬೇಕು ಎನ್ನುತ್ತಿದ್ದಾರೆ.
ಅಗ್ನಿಹೋತ್ರಿ ಸಿನಿಮಾಗಳು
2019ರಲ್ಲಿ ಬಿಡುಗಡೆಯಾಗಿದ್ದ 'ದಿ ತಾಷ್ಕೆಂಟ್ ಫೈಲ್ಸ್' ಚಿತ್ರವೂ ವಿಮರ್ಶಾತ್ಮಕವಾಗಿ ಮೆಚ್ಚುಗೆ ಪಡೆದುಕೊಂಡಿತ್ತು. ಈಗ 'ಕಾಶ್ಮೀರಾ ಫೈಲ್ಸ್' ಸಿನಿಮಾ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಸಂಪೂರ್ಣವಾಗಿ ಮುಗಿದಿದೆ. ಅನುಪಮ್ ಖೇರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ 'ದಿ ಕಾಶ್ಮೀರ ಫೈಲ್ಸ್' 2021ರಲ್ಲಿ ಬಿಡುಗಡೆಯಾಗಲಿದೆ. ಕಾಶ್ಮೀರಿ ಹಿಂದೂಗಳ ದುಃಸ್ಥಿತಿಯ ಬಗ್ಗೆ ದೇಶವಾಸಿಗಳಿಗೆ ಹಾಗೂ ಇಡಿ ಜಗತ್ತಿಗೆ ತಿಳಿಸುವ ಪ್ರಯತ್ನ ಈ ಸಿನಿಮಾ ಆಗಿದ ಎಂದು ನಿರ್ಮಾಪಕ ನಂಬಿದ್ದಾರೆ. ವಿವೇಕ್ ಅಗ್ನಿಹೋತ್ರಿ, ಪಲ್ಲವಿ ಜೋಶಿ, ಅಭಿಷೇಕ್ ಅಗರ್ವಾಲ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದಾರೆ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm