ಬ್ರೇಕಿಂಗ್ ನ್ಯೂಸ್
13-04-21 07:29 pm Source: FILMIBEAT ಸಿನಿಮಾ
ಏಳು ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ಕನ್ನಡ ಸಿನಿಮಾ 'ದೃಶ್ಯ'ದ ಮುಂದುವರೆದ ಭಾಗ ನಿರ್ಮಾಣವಾಗುವುದು ಖಾತ್ರಿಯಾಗಿದೆ. ರವಿಚಂದ್ರನ್, ನವ್ಯಾ ನಾಯರ್, ಅಚ್ಯುತ್ ಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ 'ದೃಶ್ಯ' ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಮಲಯಾಳಂನ 'ದೃಶ್ಯಂ' ಸಿನಿಮಾದ ರೀಮೇಕ್ ಆಗಿದ್ದ ಈ ಸಿನಿಮಾದ ಮುಂದುವರೆದ ಭಾಗ 'ದೃಶ್ಯ 2' ಕನ್ನಡದಲ್ಲಿ ನಿರ್ಮಾಣವಾಗಲಿದೆ. ರವಿಚಂದ್ರನ್ ಅವರು ಮತ್ತೆ 'ರಾಜೇಂದ್ರ ಪೊನ್ನಪ್ಪ'ನ ಪಾತ್ರದಲ್ಲಿ ಮಿಂಚಲಿದ್ದಾರೆ.
ಮಲಯಾಳಂನಲ್ಲಿ 'ದೃಶ್ಯಂ' ಸಿನಿಮಾ ಮಾಡಿದ್ದ ತಂಡವೇ 'ದೃಶ್ಯಂ2' ಸಿನಿಮಾ ನಿರ್ಮಾಣ ಮಾಡಿ ಇತ್ತೀಚೆಗಷ್ಟೆ ಒಟಿಟಿಯಲ್ಲಿ ಬಿಡುಗಡೆ ಮಾಡಿತ್ತು. ಸಿನಿಮಾ ಮತ್ತೆ ಹಿಟ್ ಆಗಿದೆ. ಹಾಗಾಗಿ ಅದೇ ಸಿನಿಮಾವನ್ನು ಕನ್ನಡದಲ್ಲಿ ಮತ್ತೆ ರೀಮೇಕ್ ಮಾಡಲಾಗುತ್ತಿದೆ.
2014 ರಲ್ಲಿ ಕನ್ನಡದ 'ದೃಶ್ಯ' ನಿರ್ದೇಶಿಸಿದ್ದ ಪಿ.ವಾಸು ಅವರೇ 'ದೃಶ್ಯ 2' ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. 'ದೃಶ್ಯ' ಸಿನಿಮಾದಲ್ಲಿದ್ದ ಬಹುತೇಕ ಪಾತ್ರಗಳು, ನಟರು 'ದೃಶ್ಯ 2' ಸಿನಿಮಾದಲ್ಲಿಯೂ ಮುಂದುವರೆಯಲಿದ್ದಾರೆ. ಹೆಚ್ಚುವರಿ ಪಾತ್ರಗಳು ಸಹ ಸೇರಿಕೊಳ್ಳಲಿವೆ. ಸಿನಿಮಾವನ್ನು ಈ4 ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣ ಮಾಡಲಿದೆ.
ಮಲಯಾಳಂನಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಆಗಿರುವ 'ದೃಶ್ಯ 2' ಸಿನಿಮಾವು ಈಗಾಗಲೇ ತೆಲುಗಿನಲ್ಲಿ ರೀಮೇಕ್ ಆಗುತ್ತಿದೆ. ಮೂಲ ಸಿನಿಮಾ ನಿರ್ದೇಶಿಸಿದ್ದ ಜೀತು ಜೋಸೆಫ್ ಅವರೇ ತೆಲುಗಿನಲ್ಲಿಯೂ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಹಾಗೂ ಹಿಂದಿಯಲ್ಲಿಯೂ ಈ ಸಿನಿಮಾ ರೀಮೇಕ್ ಆಗುವ ಸಾಧ್ಯತೆ ಇದೆ. ಜೀತು ಜೋಸೆಫ್ ನಿರ್ದೇಶಿಸಿದ್ದ ಮಲಯಾಳಂನ ಮೊದಲ 'ದೃಶ್ಯಂ' ಸಿನಿಮಾವು ಕನ್ನಡ, ತೆ
'ದೃಶ್ಯ' ಸಿನಿಮಾದಲ್ಲಿ ಆಗಿದ್ದ ಕೊಲೆಯ ತನಿಖೆಯೇ 'ದೃಶ್ಯ 2' ನಲ್ಲಿಯೂ ಮುಂದುವರೆಯಲಿದೆ. ರಾಜೇಂದ್ರ ಪೊನ್ನಪ್ಪ ತನ್ನ ಬುದ್ಧಿವಂತಿಕೆಯಿಂದ ಕೊಲೆ ಪ್ರಕರಣದಿಂದ ತನ್ನ ಕುಟುಂಬವನ್ನು ಕಾಪಾಡಿಕೊಂಡಿದ್ದ ಆದರೆ 'ದೃಶ್ಯ 2' ನಲ್ಲಿ ಅದೇ ಪ್ರಕರಣವನ್ನು ಮತ್ತೆ ಹೇಗೆ ನಿಭಾಯಿಸುತ್ತಾನೆ ಮತ್ತೆ ಹೇಗೆ ತನ್ನ ಕುಟುಂಬವನ್ನು ಕಾಪಾಡಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆಯಾಗಿರಲಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm