ಬ್ರೇಕಿಂಗ್ ನ್ಯೂಸ್
13-04-21 07:29 pm Source: FILMIBEAT ಸಿನಿಮಾ
ಏಳು ವರ್ಷಗಳ ಹಿಂದೆ ಬಿಡುಗಡೆ ಆಗಿದ್ದ ಕನ್ನಡ ಸಿನಿಮಾ 'ದೃಶ್ಯ'ದ ಮುಂದುವರೆದ ಭಾಗ ನಿರ್ಮಾಣವಾಗುವುದು ಖಾತ್ರಿಯಾಗಿದೆ. ರವಿಚಂದ್ರನ್, ನವ್ಯಾ ನಾಯರ್, ಅಚ್ಯುತ್ ಕುಮಾರ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ 'ದೃಶ್ಯ' ಸಿನಿಮಾ ಭರ್ಜರಿ ಹಿಟ್ ಆಗಿತ್ತು. ಮಲಯಾಳಂನ 'ದೃಶ್ಯಂ' ಸಿನಿಮಾದ ರೀಮೇಕ್ ಆಗಿದ್ದ ಈ ಸಿನಿಮಾದ ಮುಂದುವರೆದ ಭಾಗ 'ದೃಶ್ಯ 2' ಕನ್ನಡದಲ್ಲಿ ನಿರ್ಮಾಣವಾಗಲಿದೆ. ರವಿಚಂದ್ರನ್ ಅವರು ಮತ್ತೆ 'ರಾಜೇಂದ್ರ ಪೊನ್ನಪ್ಪ'ನ ಪಾತ್ರದಲ್ಲಿ ಮಿಂಚಲಿದ್ದಾರೆ.
ಮಲಯಾಳಂನಲ್ಲಿ 'ದೃಶ್ಯಂ' ಸಿನಿಮಾ ಮಾಡಿದ್ದ ತಂಡವೇ 'ದೃಶ್ಯಂ2' ಸಿನಿಮಾ ನಿರ್ಮಾಣ ಮಾಡಿ ಇತ್ತೀಚೆಗಷ್ಟೆ ಒಟಿಟಿಯಲ್ಲಿ ಬಿಡುಗಡೆ ಮಾಡಿತ್ತು. ಸಿನಿಮಾ ಮತ್ತೆ ಹಿಟ್ ಆಗಿದೆ. ಹಾಗಾಗಿ ಅದೇ ಸಿನಿಮಾವನ್ನು ಕನ್ನಡದಲ್ಲಿ ಮತ್ತೆ ರೀಮೇಕ್ ಮಾಡಲಾಗುತ್ತಿದೆ.
2014 ರಲ್ಲಿ ಕನ್ನಡದ 'ದೃಶ್ಯ' ನಿರ್ದೇಶಿಸಿದ್ದ ಪಿ.ವಾಸು ಅವರೇ 'ದೃಶ್ಯ 2' ಸಿನಿಮಾವನ್ನು ನಿರ್ದೇಶನ ಮಾಡಲಿದ್ದಾರೆ. 'ದೃಶ್ಯ' ಸಿನಿಮಾದಲ್ಲಿದ್ದ ಬಹುತೇಕ ಪಾತ್ರಗಳು, ನಟರು 'ದೃಶ್ಯ 2' ಸಿನಿಮಾದಲ್ಲಿಯೂ ಮುಂದುವರೆಯಲಿದ್ದಾರೆ. ಹೆಚ್ಚುವರಿ ಪಾತ್ರಗಳು ಸಹ ಸೇರಿಕೊಳ್ಳಲಿವೆ. ಸಿನಿಮಾವನ್ನು ಈ4 ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣ ಮಾಡಲಿದೆ.
ಮಲಯಾಳಂನಲ್ಲಿ ಇತ್ತೀಚೆಗಷ್ಟೆ ಬಿಡುಗಡೆ ಆಗಿರುವ 'ದೃಶ್ಯ 2' ಸಿನಿಮಾವು ಈಗಾಗಲೇ ತೆಲುಗಿನಲ್ಲಿ ರೀಮೇಕ್ ಆಗುತ್ತಿದೆ. ಮೂಲ ಸಿನಿಮಾ ನಿರ್ದೇಶಿಸಿದ್ದ ಜೀತು ಜೋಸೆಫ್ ಅವರೇ ತೆಲುಗಿನಲ್ಲಿಯೂ ನಿರ್ದೇಶನ ಮಾಡುತ್ತಿದ್ದಾರೆ. ತಮಿಳು ಹಾಗೂ ಹಿಂದಿಯಲ್ಲಿಯೂ ಈ ಸಿನಿಮಾ ರೀಮೇಕ್ ಆಗುವ ಸಾಧ್ಯತೆ ಇದೆ. ಜೀತು ಜೋಸೆಫ್ ನಿರ್ದೇಶಿಸಿದ್ದ ಮಲಯಾಳಂನ ಮೊದಲ 'ದೃಶ್ಯಂ' ಸಿನಿಮಾವು ಕನ್ನಡ, ತೆ
'ದೃಶ್ಯ' ಸಿನಿಮಾದಲ್ಲಿ ಆಗಿದ್ದ ಕೊಲೆಯ ತನಿಖೆಯೇ 'ದೃಶ್ಯ 2' ನಲ್ಲಿಯೂ ಮುಂದುವರೆಯಲಿದೆ. ರಾಜೇಂದ್ರ ಪೊನ್ನಪ್ಪ ತನ್ನ ಬುದ್ಧಿವಂತಿಕೆಯಿಂದ ಕೊಲೆ ಪ್ರಕರಣದಿಂದ ತನ್ನ ಕುಟುಂಬವನ್ನು ಕಾಪಾಡಿಕೊಂಡಿದ್ದ ಆದರೆ 'ದೃಶ್ಯ 2' ನಲ್ಲಿ ಅದೇ ಪ್ರಕರಣವನ್ನು ಮತ್ತೆ ಹೇಗೆ ನಿಭಾಯಿಸುತ್ತಾನೆ ಮತ್ತೆ ಹೇಗೆ ತನ್ನ ಕುಟುಂಬವನ್ನು ಕಾಪಾಡಿಕೊಳ್ಳುತ್ತಾನೆ ಎಂಬುದು ಸಿನಿಮಾದ ಕತೆಯಾಗಿರಲಿದೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm