ಬ್ರೇಕಿಂಗ್ ನ್ಯೂಸ್
14-04-21 08:04 pm Source: FILMIBEAT ಸಿನಿಮಾ
ಕೋಟಿಗೊಬ್ಬ 3 ಚಿತ್ರದ ನಿರ್ಮಾಣ ಸಂಸ್ಥೆ ಜೊತೆಗಿನ ಮನಸ್ತಾಪ ಹಿನ್ನೆಲೆ ನಾನು ಇನ್ಮುಂದೆ ಚಿತ್ರತಂಡದೊಂದಿಗೆ ಇರುವುದಿಲ್ಲ ಎಂದು ಪೋಸ್ಟರ್ ಡಿಸೈನರ್ ಸಾಯಿ ಕೃಷ್ಣ ಎನ್ರೆಡ್ಡಿ ಟ್ವಿಟ್ಟರ್ನಲ್ಲಿ ಖಾತ್ರಿ ಪಡಿಸಿದ್ದರು. ಸಾಯಿ ಕೃಷ್ಣ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ''ನೀವು ನಮ್ಮ ಜೊತೆ ಇಡೀ ಜರ್ನಿ ಇರಬೇಕು'' ಎಂದು ಹೇಳುವ ಮೂಲಕ ನಿರ್ಮಾಣ ಸಂಸ್ಥೆ ಮತ್ತು ಸಾಯಿ ಕೃಷ್ಣ ಅವರ ನಡುವೆ ಉಂಟಾಗಿರುವ ಸಮಸ್ಯೆ ಬಗೆಹರಿಸುವ ಸೂಚನೆ ನೀಡಿದ್ದಾರೆ.
''ಕಿಚ್ಚನ ಅಭಿಮಾನಿಗಳಿಗೆ, ಇಂದಿನಿಂದ ನಾನು ಕೋಟಿಗೊಬ್ಬ-3 ಚಿತ್ರದ ಅಧಿಕೃತ ಪೋಸ್ಟರ್ ಡಿಸೈನರ್ ಅಲ್ಲ, ಕಾರಣ ಮತ್ತು ಅಂತರಗಳಿಂದ ನನಗೆ ಮಾಹಿತಿ ಕೂಡಾ ನೀಡದೆ ನಿರ್ಮಾಣ ಸಂಸ್ಥೆ ನಿರ್ಣಯಿಸಿದೆ, ಈ ಚಿತ್ರವನ್ನು ಒಪ್ಪಿಕೊಳ್ಳಲು ಕಾರಣಗಳು.1-ಸುದೀಪ್ ಸರ್, 2-ಅವರ ಅಭಿಮಾನಿಗಳು, 3-ದುಡ್ಡು (ಕೋವಿಡ್ ಪ್ರಭಾ). ಇನ್ಯಾರೂ ಅಲ್ಲ. ಕ್ಷಮೆ ಇರಲಿ ಗೆಳೆಯರೇ'' ಎಂದು ಸಾಯಿ ಕೃಷ್ಣ ಬೇಸರ ವ್ಯಕ್ತಪಡಿಸಿದ್ದರು.
ಇದಕ್ಕೆ ಸುದೀಪ್ ಪ್ರತಿಕ್ರಿಯಿಸಿ ''ಕೋಟಿಗೊಬ್ಬ 3 ಜೊತೆ ನೀವು ಇಷ್ಟು ದೂರ ಪ್ರಯಾಣಿಸಿದ್ದೀರಿ. ನಮ್ಮ ಜೊತೆ ಕೊನೆಯವರೆಗೂ ಪ್ರಯಾಣ ಮುಂದುವರಿಸಬೇಕು ಎಂಬ ಆಶಯ ನಮ್ಮದು. ನಿಮ್ಮ ಸದ್ಯದ ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ. ಆದರೆ ನಿಮ್ಮ ಈ ಟ್ವೀಟ್ಗೆ ಕಾರಣವಾದ ವಿಷಯದ ಬಗ್ಗೆ ನಾನು ಖಂಡಿತವಾಗಿಯೂ ತಿಳಿದುಕೊಳ್ಳುತ್ತೇನೆ. ಯುಗಾದಿ ಹಬ್ಬದ ಶುಭಾಶಯಗಳು''
ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಇದ್ದಿದ್ದರೆ ಏಪ್ರಿಲ್ ಕೊನೆಯಲ್ಲಿ ಬೆಳ್ಳಿತೆರೆ ಮೇಲೆ ಕೋಟಿಗೊಬ್ಬ ಭರ್ಜರಿ ಎಂಟ್ರಿ ಕೊಡಬೇಕಿದೆ. ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿನಿಮಾರಂಗದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಕೋಟಿಗೊಬ್ಬ ರಿಲೀಸ್ ದಿನಾಂಕವೂ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಿದೆ.
This News Article Is A Copy Of FILMIBEAT
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm