ಬ್ರೇಕಿಂಗ್ ನ್ಯೂಸ್
14-04-21 08:04 pm Source: FILMIBEAT ಸಿನಿಮಾ
ಕೋಟಿಗೊಬ್ಬ 3 ಚಿತ್ರದ ನಿರ್ಮಾಣ ಸಂಸ್ಥೆ ಜೊತೆಗಿನ ಮನಸ್ತಾಪ ಹಿನ್ನೆಲೆ ನಾನು ಇನ್ಮುಂದೆ ಚಿತ್ರತಂಡದೊಂದಿಗೆ ಇರುವುದಿಲ್ಲ ಎಂದು ಪೋಸ್ಟರ್ ಡಿಸೈನರ್ ಸಾಯಿ ಕೃಷ್ಣ ಎನ್ರೆಡ್ಡಿ ಟ್ವಿಟ್ಟರ್ನಲ್ಲಿ ಖಾತ್ರಿ ಪಡಿಸಿದ್ದರು. ಸಾಯಿ ಕೃಷ್ಣ ಅವರ ಟ್ವೀಟ್ಗೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ''ನೀವು ನಮ್ಮ ಜೊತೆ ಇಡೀ ಜರ್ನಿ ಇರಬೇಕು'' ಎಂದು ಹೇಳುವ ಮೂಲಕ ನಿರ್ಮಾಣ ಸಂಸ್ಥೆ ಮತ್ತು ಸಾಯಿ ಕೃಷ್ಣ ಅವರ ನಡುವೆ ಉಂಟಾಗಿರುವ ಸಮಸ್ಯೆ ಬಗೆಹರಿಸುವ ಸೂಚನೆ ನೀಡಿದ್ದಾರೆ.
''ಕಿಚ್ಚನ ಅಭಿಮಾನಿಗಳಿಗೆ, ಇಂದಿನಿಂದ ನಾನು ಕೋಟಿಗೊಬ್ಬ-3 ಚಿತ್ರದ ಅಧಿಕೃತ ಪೋಸ್ಟರ್ ಡಿಸೈನರ್ ಅಲ್ಲ, ಕಾರಣ ಮತ್ತು ಅಂತರಗಳಿಂದ ನನಗೆ ಮಾಹಿತಿ ಕೂಡಾ ನೀಡದೆ ನಿರ್ಮಾಣ ಸಂಸ್ಥೆ ನಿರ್ಣಯಿಸಿದೆ, ಈ ಚಿತ್ರವನ್ನು ಒಪ್ಪಿಕೊಳ್ಳಲು ಕಾರಣಗಳು.1-ಸುದೀಪ್ ಸರ್, 2-ಅವರ ಅಭಿಮಾನಿಗಳು, 3-ದುಡ್ಡು (ಕೋವಿಡ್ ಪ್ರಭಾ). ಇನ್ಯಾರೂ ಅಲ್ಲ. ಕ್ಷಮೆ ಇರಲಿ ಗೆಳೆಯರೇ'' ಎಂದು ಸಾಯಿ ಕೃಷ್ಣ ಬೇಸರ ವ್ಯಕ್ತಪಡಿಸಿದ್ದರು.
ಇದಕ್ಕೆ ಸುದೀಪ್ ಪ್ರತಿಕ್ರಿಯಿಸಿ ''ಕೋಟಿಗೊಬ್ಬ 3 ಜೊತೆ ನೀವು ಇಷ್ಟು ದೂರ ಪ್ರಯಾಣಿಸಿದ್ದೀರಿ. ನಮ್ಮ ಜೊತೆ ಕೊನೆಯವರೆಗೂ ಪ್ರಯಾಣ ಮುಂದುವರಿಸಬೇಕು ಎಂಬ ಆಶಯ ನಮ್ಮದು. ನಿಮ್ಮ ಸದ್ಯದ ನಿಮ್ಮ ನಿರ್ಧಾರವನ್ನು ಗೌರವಿಸುತ್ತೇವೆ. ಆದರೆ ನಿಮ್ಮ ಈ ಟ್ವೀಟ್ಗೆ ಕಾರಣವಾದ ವಿಷಯದ ಬಗ್ಗೆ ನಾನು ಖಂಡಿತವಾಗಿಯೂ ತಿಳಿದುಕೊಳ್ಳುತ್ತೇನೆ. ಯುಗಾದಿ ಹಬ್ಬದ ಶುಭಾಶಯಗಳು''
ಕಿಚ್ಚ ಸುದೀಪ್ ಅಭಿನಯದ 'ಕೋಟಿಗೊಬ್ಬ-3' ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಎಲ್ಲಾ ಅಂದುಕೊಂಡಂತೆ ಇದ್ದಿದ್ದರೆ ಏಪ್ರಿಲ್ ಕೊನೆಯಲ್ಲಿ ಬೆಳ್ಳಿತೆರೆ ಮೇಲೆ ಕೋಟಿಗೊಬ್ಬ ಭರ್ಜರಿ ಎಂಟ್ರಿ ಕೊಡಬೇಕಿದೆ. ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸಿನಿಮಾರಂಗದ ಮೇಲೂ ಪ್ರಭಾವ ಬೀರಿದೆ. ಹೀಗಾಗಿ, ಕೋಟಿಗೊಬ್ಬ ರಿಲೀಸ್ ದಿನಾಂಕವೂ ಮುಂದಕ್ಕೆ ಹೋಗುವ ಸಾಧ್ಯತೆ ಹೆಚ್ಚಿದೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm