ಬ್ರೇಕಿಂಗ್ ನ್ಯೂಸ್
15-04-21 11:46 am Source: FILMIBEAT ಸಿನಿಮಾ
ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದಾರೆ. ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು. ರಾಜ್ಯದಲ್ಲಿ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಹದಿನೈದು ದಿನಗಳ ಕಾಲ ಸಂಪೂರ್ಣವಾಗಿ ಕರ್ಫ್ಯೂ ಜಾರಿ ಮಾಡಿದೆ.
ಈ ವೇಳೆ ಟಿವಿ ಶೂಟಿಂಗ್, ಸಿನಿಮಾ ಶೂಟಿಂಗ್ ಹಾಗೂ ಚಿತ್ರರಂಗದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ಇಲ್ಲ. ಹಾಗಾಗಿ, ಮುಂಬೈನಲ್ಲಿ ಹದಿನೈದು ದಿನಗಳ ಕಾಲ ಸುಮ್ಮನೆ ಸಮಯ ಕಳೆಯಲು ಸಾಧ್ಯವಾಗದ ಹಿನ್ನೆಲೆ ಹೈದರಾಬಾದ್ಗೆ ರಶ್ಮಿಕಾ ತೆರಳಿದ್ದಾರೆ.
ಈ ವೇಳೆ ಮುಂಬೈ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ನಟಿ ''ಕರ್ಫ್ಯೂ ಮುಗಿದ ಮೇಲೆ ಮತ್ತೆ ಮುಂಬೈಗೆ ಬರ್ತೇನೆ, ನಿಮ್ಮ ಆರೋಗ್ಯ ನೋಡಿಕೊಳ್ಳಿ'' ಎಂದು ಛಾಯಾಗ್ರಾಹಕರಿಗೆ ತಿಳಿಸಿದರು. ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಎರಡು ಸಿನಿಮಾ ಮಾಡ್ತಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಮಿಷನ್ ಮಜ್ನು' ಚಿತ್ರದ ಮೂಲಕ ಬಿಟೌನ್ ಪ್ರವೇಶಿಸಿದ್ದಾರೆ. ಈ ಸಿನಿಮಾದ ಜೊತೆಗೆ 'ಗುಡ್ ಬೈ' ಸಿನಿಮಾನೂ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಆರಂಭಿಸಿದೆ. ಸೌತ್ ಇಂಡಸ್ಟ್ರಿಯಲ್ಲಿ 'ಪುಷ್ಪ' ಸಿನಿಮಾ ಮುಗಿಸಿರುವ ರಶ್ಮಿಕಾ ಮಂದಣ್ಣ ರಿಲೀಸ್ಗಾಗಿ ಕಾಯ್ತಿದ್ದಾರೆ. ಈ ನಡುವೆ ಶರ್ವಾನಂದ್ ಜೊತೆ ಒಂದು ಸಿನಿಮಾ ಮಾಡ್ತಿದ್ದು, ಅದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವ ಚಿತ್ರವೂ ಘೋಷಿಸಿಲ್ಲ.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm