ಬ್ರೇಕಿಂಗ್ ನ್ಯೂಸ್
15-04-21 11:46 am Source: FILMIBEAT ಸಿನಿಮಾ
ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದಾರೆ. ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು. ರಾಜ್ಯದಲ್ಲಿ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಹದಿನೈದು ದಿನಗಳ ಕಾಲ ಸಂಪೂರ್ಣವಾಗಿ ಕರ್ಫ್ಯೂ ಜಾರಿ ಮಾಡಿದೆ.
ಈ ವೇಳೆ ಟಿವಿ ಶೂಟಿಂಗ್, ಸಿನಿಮಾ ಶೂಟಿಂಗ್ ಹಾಗೂ ಚಿತ್ರರಂಗದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ಇಲ್ಲ. ಹಾಗಾಗಿ, ಮುಂಬೈನಲ್ಲಿ ಹದಿನೈದು ದಿನಗಳ ಕಾಲ ಸುಮ್ಮನೆ ಸಮಯ ಕಳೆಯಲು ಸಾಧ್ಯವಾಗದ ಹಿನ್ನೆಲೆ ಹೈದರಾಬಾದ್ಗೆ ರಶ್ಮಿಕಾ ತೆರಳಿದ್ದಾರೆ.
ಈ ವೇಳೆ ಮುಂಬೈ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ನಟಿ ''ಕರ್ಫ್ಯೂ ಮುಗಿದ ಮೇಲೆ ಮತ್ತೆ ಮುಂಬೈಗೆ ಬರ್ತೇನೆ, ನಿಮ್ಮ ಆರೋಗ್ಯ ನೋಡಿಕೊಳ್ಳಿ'' ಎಂದು ಛಾಯಾಗ್ರಾಹಕರಿಗೆ ತಿಳಿಸಿದರು. ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಎರಡು ಸಿನಿಮಾ ಮಾಡ್ತಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಮಿಷನ್ ಮಜ್ನು' ಚಿತ್ರದ ಮೂಲಕ ಬಿಟೌನ್ ಪ್ರವೇಶಿಸಿದ್ದಾರೆ. ಈ ಸಿನಿಮಾದ ಜೊತೆಗೆ 'ಗುಡ್ ಬೈ' ಸಿನಿಮಾನೂ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಆರಂಭಿಸಿದೆ. ಸೌತ್ ಇಂಡಸ್ಟ್ರಿಯಲ್ಲಿ 'ಪುಷ್ಪ' ಸಿನಿಮಾ ಮುಗಿಸಿರುವ ರಶ್ಮಿಕಾ ಮಂದಣ್ಣ ರಿಲೀಸ್ಗಾಗಿ ಕಾಯ್ತಿದ್ದಾರೆ. ಈ ನಡುವೆ ಶರ್ವಾನಂದ್ ಜೊತೆ ಒಂದು ಸಿನಿಮಾ ಮಾಡ್ತಿದ್ದು, ಅದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವ ಚಿತ್ರವೂ ಘೋಷಿಸಿಲ್ಲ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm