ಬ್ರೇಕಿಂಗ್ ನ್ಯೂಸ್
15-04-21 11:46 am Source: FILMIBEAT ಸಿನಿಮಾ
ಮಹಾರಾಷ್ಟ್ರದಲ್ಲಿ ಕರ್ಫ್ಯೂ ಘೋಷಣೆಯಾದ ಹಿನ್ನೆಲೆ ನಟಿ ರಶ್ಮಿಕಾ ಮಂದಣ್ಣ ಮುಂಬೈನಿಂದ ಹೈದರಾಬಾದ್ಗೆ ಪ್ರಯಾಣ ಬೆಳೆಸಿದ್ದಾರೆ. ಮುಂಬೈನಲ್ಲಿ ಅಮಿತಾಭ್ ಬಚ್ಚನ್ ಜೊತೆ 'ಗುಡ್ ಬೈ' ಸಿನಿಮಾ ಚಿತ್ರೀಕರಣದಲ್ಲಿ ರಶ್ಮಿಕಾ ತೊಡಗಿಕೊಂಡಿದ್ದರು. ರಾಜ್ಯದಲ್ಲಿ ಸೋಂಕು ಏರಿಕೆಯಾಗುತ್ತಿರುವ ಕಾರಣ ಮಹಾರಾಷ್ಟ್ರ ಸರ್ಕಾರ ಹದಿನೈದು ದಿನಗಳ ಕಾಲ ಸಂಪೂರ್ಣವಾಗಿ ಕರ್ಫ್ಯೂ ಜಾರಿ ಮಾಡಿದೆ.
ಈ ವೇಳೆ ಟಿವಿ ಶೂಟಿಂಗ್, ಸಿನಿಮಾ ಶೂಟಿಂಗ್ ಹಾಗೂ ಚಿತ್ರರಂಗದ ಯಾವುದೇ ಕಾರ್ಯಕ್ರಮ ಮಾಡಲು ಅನುಮತಿ ಇಲ್ಲ. ಹಾಗಾಗಿ, ಮುಂಬೈನಲ್ಲಿ ಹದಿನೈದು ದಿನಗಳ ಕಾಲ ಸುಮ್ಮನೆ ಸಮಯ ಕಳೆಯಲು ಸಾಧ್ಯವಾಗದ ಹಿನ್ನೆಲೆ ಹೈದರಾಬಾದ್ಗೆ ರಶ್ಮಿಕಾ ತೆರಳಿದ್ದಾರೆ.
ಈ ವೇಳೆ ಮುಂಬೈ ಏರ್ಪೋರ್ಟ್ನಲ್ಲಿ ಕ್ಯಾಮೆರಾ ಕಣ್ಣಿಗೆ ಬಿದ್ದ ನಟಿ ''ಕರ್ಫ್ಯೂ ಮುಗಿದ ಮೇಲೆ ಮತ್ತೆ ಮುಂಬೈಗೆ ಬರ್ತೇನೆ, ನಿಮ್ಮ ಆರೋಗ್ಯ ನೋಡಿಕೊಳ್ಳಿ'' ಎಂದು ಛಾಯಾಗ್ರಾಹಕರಿಗೆ ತಿಳಿಸಿದರು. ರಶ್ಮಿಕಾ ಮಂದಣ್ಣ ಬಾಲಿವುಡ್ನಲ್ಲಿ ಎರಡು ಸಿನಿಮಾ ಮಾಡ್ತಿದ್ದಾರೆ. ಸಿದ್ಧಾರ್ಥ್ ಮಲ್ಹೋತ್ರಾ ನಟನೆಯ 'ಮಿಷನ್ ಮಜ್ನು' ಚಿತ್ರದ ಮೂಲಕ ಬಿಟೌನ್ ಪ್ರವೇಶಿಸಿದ್ದಾರೆ. ಈ ಸಿನಿಮಾದ ಜೊತೆಗೆ 'ಗುಡ್ ಬೈ' ಸಿನಿಮಾನೂ ಕೈಗೆತ್ತಿಕೊಂಡಿದ್ದು, ಚಿತ್ರೀಕರಣ ಆರಂಭಿಸಿದೆ. ಸೌತ್ ಇಂಡಸ್ಟ್ರಿಯಲ್ಲಿ 'ಪುಷ್ಪ' ಸಿನಿಮಾ ಮುಗಿಸಿರುವ ರಶ್ಮಿಕಾ ಮಂದಣ್ಣ ರಿಲೀಸ್ಗಾಗಿ ಕಾಯ್ತಿದ್ದಾರೆ. ಈ ನಡುವೆ ಶರ್ವಾನಂದ್ ಜೊತೆ ಒಂದು ಸಿನಿಮಾ ಮಾಡ್ತಿದ್ದು, ಅದನ್ನು ಬಿಟ್ಟರೆ ಸದ್ಯಕ್ಕೆ ಬೇರೆ ಯಾವ ಚಿತ್ರವೂ ಘೋಷಿಸಿಲ್ಲ.
This News Article Is A Copy Of FILMIBEAT
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm