ಬ್ರೇಕಿಂಗ್ ನ್ಯೂಸ್
16-04-21 02:35 pm Headline Karnataka News Network ಸಿನಿಮಾ
ಬೆಂಗಳೂರು, ಎ.17: ಡ್ರಗ್ಸ್ ನಂಟಿನಲ್ಲಿ ಸಿಕ್ಕಿಬಿದ್ದು ಸುದ್ದಿಯಾಗಿದ್ದ ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಮುಸ್ಲಿಂ ಆಗಿ ಮತಾಂತರಗೊಂಡಿದ್ದರು ಅನ್ನೋ ಗುಲ್ಲು ಹಬ್ಬಿತ್ತು. ನಿಶ್ಚಿತಾರ್ಥ ಆಗಿರುವ ಫೋಟೊ ಕೂಡ ವೈರಲ್ ಆಗಿತ್ತಲ್ಲದೆ, ಈ ನಡುವೆ ಮದುವೆಗಾಗಿ ಸಂಜನಾ ಮುಸ್ಲಿಂ ಆಗಿ ಮತಾಂತರ ಆಗಿದ್ದಾಗಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದರು. ಇದೀಗ ಜೈಲಿನಿಂದ ಹೊರಬಂದಿರುವ ಸಂಜನಾ ತಾನು ಮತಾಂತರ ಆಗಿರುವುದನ್ನು ಸ್ವತಃ ಹೇಳಿಕೊಂಡಿದ್ದಾರೆ. ಅಲ್ಲದೆ, ಖುರಾನ್ ಕಲಿತು ನಮಾಜ್ ಓದಲು ಕಲಿಯುತ್ತಿರುವುದಾಗಿ ಹೇಳಿಕೆ ನೀಡಿದ್ದಾರೆ.

ಸ್ಟಾರ್ ಸುವರ್ಣ ವಾಹಿನಿಯಲ್ಲಿನ 'ಯುಗಾದಿ ಸಂಭ್ರಮ' ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂಜನಾ ಗಲ್ರಾನಿ ಈ ಬಗ್ಗೆ ಮಾತನಾಡಿದ್ದಾರೆ. ನಾನು ಆಧ್ಯಾತ್ಮದತ್ತ ವಾಲುತ್ತಿದ್ದೇನೆ. ಕೆಲ ತಿಂಗಳುಗಳಿಂದ ನಮಾಜ್ ಓದುವುದನ್ನು ರೂಢಿ ಮಾಡಿಕೊಳ್ಳುತ್ತಿದ್ದೇನೆ. ಕರ್ಮ, ದೇವರಲ್ಲಿ ನನಗೆ ನಂಬಿಕೆ ಇಟ್ಟಿದ್ದೇನೆ. ಎಲ್ಲ ಧರ್ಮಗಳನ್ನು ಗೌರವಿಸುತ್ತೇನೆ. ಇಸ್ಲಾಂ ಧರ್ಮಕ್ಕೆ ಮತಾಂತರ ಆಗೋದು ನನ್ನ ವೈಯಕ್ತಿಕ ಆಯ್ಕೆಯಾಗಿತ್ತು. ಆ ಜೀವನದಿಂದ ನಾನು ಆಕರ್ಷಿತಳಾಗಿದ್ದೇನೆ. ನನ್ನ ನಿರ್ಧಾರ ರಾಜಕೀಯ ಪ್ರೇರಿತ ಅಲ್ಲ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.

ಫಿಟ್ನೆಸ್ ಪ್ಲಾನಿಂಗ್ ಬಗ್ಗೆ ಹೇಳಿಕೊಂಡ ಅವರು, ಈ ತಿಂಗಳು ನನ್ನ ನಿದ್ದೆಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ಕೆಲಸ, ದಿನಚರಿಯಲ್ಲಿ ಬದಲಾವಣೆ ಆಗಬೇಕು. ಉಪವಾಸ ಮಾಡುತ್ತಿದ್ದೇನೆ. ನಾನು ಮತ್ತೆ ಫಿಟ್ನೆಸ್ ಬೆಳೆಸಿಕೊಳ್ಳಬೇಕು, ಸಂಜೆ ವರ್ಕೌಟ್ ಆರಂಭಿಸುತ್ತೇನೆ. ರಾತ್ರಿ 9 ಗಂಟೆಗೆ ಉಪವಾಸ ಮುಗಿಸುತ್ತೇನೆ. ರಮ್ಜಾನ್ ಉಪವಾಸವನ್ನು ಚೆನ್ನಾಗಿಯೇ ಮಾಡುತ್ತೇನೆ ಎಂದು ಸಂಜನಾ ಗಲ್ರಾನಿ ಹೇಳಿದ್ದಾರೆ.
It was my own choice for conversion to Islam says sandalwood actor aanjana galrani who was arrested in drugs case in Bangalore.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm