ಬ್ರೇಕಿಂಗ್ ನ್ಯೂಸ್
17-04-21 10:30 am Headline Karnataka News Network ಸಿನಿಮಾ
ತಮಿಳು ಚಿತ್ರರಂಗದ ಖ್ಯಾತ ಹಾಸ್ಯ ನಟ ವಿವೇಕ್ (59) ಶನಿವಾರ ಬೆಳಗ್ಗೆ 5 ಗಂಟೆಗೆ ನಿಧನರಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಶುಕ್ರವಾರ ಮಧ್ಯಾಹ್ನ ನಟ ವಿವೇಕ್ ಎಸ್ಇಎಂಎಸ್ ಆಸ್ಪತ್ರೆಗೆ ದಾಖಲಾಗಿದ್ದರು. ಹೃದಯಾಘಾತ ಸಂಭವಿಸಿದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿದ್ದರು. ವಿವೇಕ್ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿದ್ದ ಹಿನ್ನೆಲೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.
ಆದರೆ, ಚಿಕಿತ್ಸೆಗೆ ಸ್ಪಂದಿಸಿದ ಕಾರಣ ಇಂದು (ಏಪ್ರಿಲ್ 17) ಮುಂಜಾನೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯಿಂದ ಪ್ರಕಟಣೆ ಬಿಡುಗಡೆ ಮಾಡಲಾಗಿದೆ.

ನಟ ವಿವೇಕ್ ತಮ್ಮ ಪತ್ನಿ ಹಾಗೂ ಮಗಳನ್ನು ಬಿಟ್ಟು ಅಗಲಿದ್ದಾರೆ. ವಿವೇಕ್ ಅವರ ನಿಧನಕ್ಕೆ ದಕ್ಷಿಣ ಚಿತ್ರರಂಗ ಸಂತಾಪ ಸೂಚಿಸಿದೆ. ಹಾಸ್ಯನಟನ ಸಾವಿನ ಸುದ್ದಿ ಬೆಳ್ಳಂಬೆಳಗ್ಗೆ ಆಘಾತ ತಂದಿದ್ದು, ಹಲವರು ಈ ಸುದ್ದಿಯಿಂದ ತೀರಾ ಬೇಸರಗೊಂಡಿದ್ದಾರೆ.
ಅಂದ್ಹಾಗೆ, ನಟ ವಿವೇಕ್ ಗುರುವಾರ ಕೋವಿಡ್ ಲಸಿಕೆ ಪಡೆದುಕೊಂಡಿದ್ದರು. ಕೊರೊನಾ ವೈರಸ್ ಲಸಿಕೆ ಪಡೆದ ಮರುದಿನವೇ ಹೃದಯಾಘಾತಕ್ಕೆ ಒಳಗಾಗಿದ್ದ ಅನುಮಾನ ಮೂಡಿಸಿತ್ತು. ಬಳಿಕ ವೈದ್ಯರು ಈ ಕುರಿತು ಸ್ಪಷ್ಟನೆ ನೀಡಿದ್ದರು. ಕೋವಿಡ್ ಲಸಿಕೆ ಪಡೆದುದ್ದರಿಂದ ಹೃದಯಾಘಾತ ಸಂಭವಿಸಿಲ್ಲ ಎಂದು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದರು.

ತಮಿಳು ಇಂಡಸ್ಟ್ರಿಯಲ್ಲಿ ಸಿನಿ ಜರ್ನಿ ಆರಂಭಿಸಿದ್ದ ವಿವೇಕ್ ಕಳೆದ ಮೂರುವರೆ ದಶಕದಿಂದ ಸಕ್ರಿಯರಾಗಿದ್ದಾರೆ. ಕೆ ಬಾಲಚಂದಿರ್ ಅವರು ವಿವೇಕ್ ಅವರನ್ನು ಚಿತ್ರರಂಗಕ್ಕೆ ಪರಿಚಿಯಿಸಿದ್ದರು. ತಮಿಳಿನ ಜೊತೆಗೆ ತೆಲುಗು ಹಾಗೂ ಕನ್ನಡದ (ಚಂದ್ರ) ಒಂದು ಚಿತ್ರದಲ್ಲಿ ನಟಿಸಿದ್ದಾರೆ. ಚಿತ್ರರಂಗಕ್ಕೆ ವಿವೇಕ್ ನೀಡಿರುವ ಕೊಡುಗೆ ಗೌರವಿಸಿ ಕೇಂದ್ರ ಸರ್ಕಾರ ಪದ್ಮಶ್ರೀ ಪ್ರಶಸ್ತಿ ನೀಡಿತ್ತು. ಅದಲ್ಲದೇ ಫಿಲಂ ಫೇರ್ ಪ್ರಶಸ್ತಿ, ತಮಿಳು ರಾಜ್ಯ ಚಲಚನಚಿತ್ರ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ.
Popular Tamil actor and comedian Vivekh died this morning in the hospital hours after he was admitted after a cardiac arrest. The 59-year-old was reportedly critical in a Chennai hospital after a cardiac arrest on Thursday morning.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm