ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm