ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm