ಬ್ರೇಕಿಂಗ್ ನ್ಯೂಸ್
20-04-21 07:50 pm Source: FILMIBEAT ಸಿನಿಮಾ
ಹಿಂದಿ ಹಾಗೂ ಮರಾಠಿ ಚಿತ್ರರಂಗದ ಹಿರಿಯ ನಟ ಕಿಶೋರ್ ನಂದಲಸ್ಕರ್ (kishore nandlaskar) ಅವರು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ವಾಸ್ತವ್, ಸಿಂಗಮ್, ಸಿಂಬಾ ಸೇರಿದಂತೆ ಹಲವು ಚಿತ್ರಗಳಲ್ಲಿ ವಿಶೇಷ ಪಾತ್ರಗಳಲ್ಲಿ ನಟಿಸಿದ್ದ ಕಿಶೋರ್ ಅವರು ಮಂಗಳವಾರ ಮಧ್ಯಾಹ್ನ ಥಾಣೆಯಲ್ಲಿ ನಿಧನರಾದರು.
81 ವರ್ಷದ ಕಿಶೋರ್ ನಂದಲಸ್ಕರ್ ಅವರು ಕೊರೊನಾ ವೈರಸ್ನಿಂದ ಬಳಲುತ್ತಿದ್ದರು. ಕಿಶೋರ್ ಅವರ ಮೊಮ್ಮಗ ಅನಿಶ್ ತಮ್ಮ ತಾತನ ಕೋವಿಡ್ನಿಂದ ನಿಧನರಾಗಿರುವ ಸುದ್ದಿಯನ್ನು ಎಬಿಪಿಗೆ ತಿಳಿಸಿದ್ದಾರೆ.
''ನನ್ನ ಅಜ್ಜ ಕಳೆದ ವಾರ ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಏಪ್ರಿಲ್ 14 ರಂದು ಥಾಣೆಯ ಕೋವಿಡ್ -19 ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಅವರು ಇಂದು ಮಧ್ಯಾಹ್ನ ಕೋವಿಡ್ ಕೇಂದ್ರದಲ್ಲಿ ಕೊನೆಯುಸಿರೆಳೆದರು" ಎಂದು ಹೇಳಿದರು. ''ಕೋವಿಡ್ ಕೇಂದ್ರಕ್ಕೆ ಪ್ರವೇಶ ಪಡೆಯುವ ಮೊದಲು ಉಸಿರಾಡಲು ಮತ್ತು ಮಾತನಾಡಲು ಕಷ್ಟ ಅನುಭವಿಸುತ್ತಿದ್ದರು. ಅವರ ಆಮ್ಲಜನಕದ ಮಟ್ಟವೂ ಗಮನಾರ್ಹವಾಗಿ ಕುಸಿದಿತ್ತು'' ಎಂದು ಮೊಮ್ಮಗ ಅನಿಶ್ ಮಾಹಿತಿ ನೀಡಿದ್ದಾರೆ.
ಕಿಶೋರ್ ನಂದಲಸ್ಕರ್ ಅವರು ಮರಾಠಿ ಚಿತ್ರರಂಗದಲ್ಲಿ ಪ್ರಸಿದ್ಧ ನಟ. 1989 ರಲ್ಲಿ ಬಿಡುಗಡೆಯಾದ 'ಇನಾ ಮಿನಾ ಡಿಕಾ' ಚಿತ್ರದ ಮೂಲಕ ಮರಾಠಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದರು. ಖಾಕೀ (2004), ವಾಸ್ತವ್: ದಿ ರಿಯಾಲಿಟಿ (1999), ಸಿಂಗಮ್ (2011) ಮತ್ತು ಬಾಲಿವುಡ್ ಚಿತ್ರಗಳಲ್ಲಿಯೂ ಅವರು ಕಾಣಿಸಿಕೊಂಡಿದ್ದರು.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm