ಬ್ರೇಕಿಂಗ್ ನ್ಯೂಸ್
23-04-21 08:49 pm Source: FILMIBEAT ಸಿನಿಮಾ
ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿ, ರಿಯಾಲಿಟಿ ಶೋಗಳ ಜನಪ್ರಿಯತೆಯನ್ನು ಟಿಆರ್ಪಿಯಿಂದ ಅಳೆಯಲಾಗುತ್ತದೆ. ಬಾರ್ಕ್ ಸಂಸ್ಥೆಯು ಟಿಆರ್ಪಿ ನೀಡುವಲ್ಲಿ ವಿಶ್ವಸನೀಯ ಸಂಸ್ಥೆಯೆಂದು ಗುರುತಿಸಿಕೊಂಡಿದೆ. ಒಂದು ವಾರಕ್ಕೊಮ್ಮೆ ಯಾವ ಚಾನೆಲ್ಗೆ ಹೆಚ್ಚು ಟಿಆರ್ಪಿ. ಯಾವ ಚಾನೆಲ್ನ ಯಾವ ಶೋಗೆ ಹೆಚ್ಚು ಟಿಆರ್ಪಿ ದೊರೆತಿದೆ ಎಂದು ಪ್ರತಿವಾರವೂ ವರದಿ ಪ್ರಕಟಿಸುತ್ತದೆ ಬಾರ್ಕ್. ನ್ಯೂಸ್ ಚಾನೆಲ್ಗಳಿಗೂ ಟಿಆರ್ಪಿ ನೀಡಲಾಗುತ್ತದೆ.
ಏಪ್ರಿಲ್ 16 ರಿಂದ ಏಪ್ರಿಲ್ 21 ರವರೆಗೆ ಎಷ್ಟು ಕನ್ನಡದ ಯಾವ ಟಿವಿ ಚಾನೆಲ್ನ ಯಾವ ಕಾರ್ಯಕ್ರಮವನ್ನು ಹೆಚ್ಚು ಜನ ನೋಡಿದ್ದಾರೆ ಎಂಬುದನ್ನು ಆಧರಿಸಿ ಟಿಆರ್ಪಿ ನೀಡಿದೆ ಬಾರ್ಕ್.
ಬಾರ್ಕ್ ನೀಡಿರುವ ಪಟ್ಟಿಯಂತೆ ಉದಯ ಟಿವಿಯಲ್ಲಿ ಪ್ರಸಾರವಾದ 'ಪೊಗರು' ಸಿನಿಮಾವನ್ನು ಈ ವಾರ ಹೆಚ್ಚು ಜನ ನೋಡಿದ್ದಾರೆ. ಅದಾದ ನಂತರದ ಜೀ ಕುಟುಂಬ ಉತ್ಸವ ಕಾರ್ಯಕ್ರಮವನ್ನು ಹೆಚ್ಚು ಜನ ನೋಡಿದ್ದಾರೆ. ಮೂರನೇ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಸತ್ಯ' ಧಾರಾವಾಹಿ ಇದೆ. 'ಸತ್ಯ' ಈ ವಾರ ಅತಿ ಹೆಚ್ಚು ನೋಡಲ್ಪಟ್ಟ ಕನ್ನಡ ಧಾರಾವಾಹಿ ಆಗಿದೆ. ನಾಲ್ಕನೇ ಸ್ಥಾನದಲ್ಲಿ 'ನಾಗಿಣಿ 2' ಹಾಗೂ ಐದನೇ ಸ್ಥಾನದಲ್ಲಿ 'ಮಂಗಳ ಗೌರಿ ಮದುವೆ' ಧಾರಾವಾಹಿ ಇದೆ.
ಸಾಮಾಜಿಕ ಜಾಲತಾಣಗಳ ಮೂಲಕ ಭಾರಿ ಹೈಪ್ ಹುಟ್ಟಿಸಿದ್ದ 'ಬಿಗ್ಬಾಸ್ ಸೀಸನ್ 8' ರಿಯಾಲಿಟಿ ಶೋ ಟಾಪ್ ಐದರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm