ಬ್ರೇಕಿಂಗ್ ನ್ಯೂಸ್
23-04-21 08:49 pm Source: FILMIBEAT ಸಿನಿಮಾ
ಟಿವಿಯಲ್ಲಿ ಪ್ರಸಾರವಾಗುವ ಧಾರಾವಾಹಿ, ರಿಯಾಲಿಟಿ ಶೋಗಳ ಜನಪ್ರಿಯತೆಯನ್ನು ಟಿಆರ್ಪಿಯಿಂದ ಅಳೆಯಲಾಗುತ್ತದೆ. ಬಾರ್ಕ್ ಸಂಸ್ಥೆಯು ಟಿಆರ್ಪಿ ನೀಡುವಲ್ಲಿ ವಿಶ್ವಸನೀಯ ಸಂಸ್ಥೆಯೆಂದು ಗುರುತಿಸಿಕೊಂಡಿದೆ. ಒಂದು ವಾರಕ್ಕೊಮ್ಮೆ ಯಾವ ಚಾನೆಲ್ಗೆ ಹೆಚ್ಚು ಟಿಆರ್ಪಿ. ಯಾವ ಚಾನೆಲ್ನ ಯಾವ ಶೋಗೆ ಹೆಚ್ಚು ಟಿಆರ್ಪಿ ದೊರೆತಿದೆ ಎಂದು ಪ್ರತಿವಾರವೂ ವರದಿ ಪ್ರಕಟಿಸುತ್ತದೆ ಬಾರ್ಕ್. ನ್ಯೂಸ್ ಚಾನೆಲ್ಗಳಿಗೂ ಟಿಆರ್ಪಿ ನೀಡಲಾಗುತ್ತದೆ.
ಏಪ್ರಿಲ್ 16 ರಿಂದ ಏಪ್ರಿಲ್ 21 ರವರೆಗೆ ಎಷ್ಟು ಕನ್ನಡದ ಯಾವ ಟಿವಿ ಚಾನೆಲ್ನ ಯಾವ ಕಾರ್ಯಕ್ರಮವನ್ನು ಹೆಚ್ಚು ಜನ ನೋಡಿದ್ದಾರೆ ಎಂಬುದನ್ನು ಆಧರಿಸಿ ಟಿಆರ್ಪಿ ನೀಡಿದೆ ಬಾರ್ಕ್.
ಬಾರ್ಕ್ ನೀಡಿರುವ ಪಟ್ಟಿಯಂತೆ ಉದಯ ಟಿವಿಯಲ್ಲಿ ಪ್ರಸಾರವಾದ 'ಪೊಗರು' ಸಿನಿಮಾವನ್ನು ಈ ವಾರ ಹೆಚ್ಚು ಜನ ನೋಡಿದ್ದಾರೆ. ಅದಾದ ನಂತರದ ಜೀ ಕುಟುಂಬ ಉತ್ಸವ ಕಾರ್ಯಕ್ರಮವನ್ನು ಹೆಚ್ಚು ಜನ ನೋಡಿದ್ದಾರೆ. ಮೂರನೇ ಸ್ಥಾನದಲ್ಲಿ ಜೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ 'ಸತ್ಯ' ಧಾರಾವಾಹಿ ಇದೆ. 'ಸತ್ಯ' ಈ ವಾರ ಅತಿ ಹೆಚ್ಚು ನೋಡಲ್ಪಟ್ಟ ಕನ್ನಡ ಧಾರಾವಾಹಿ ಆಗಿದೆ. ನಾಲ್ಕನೇ ಸ್ಥಾನದಲ್ಲಿ 'ನಾಗಿಣಿ 2' ಹಾಗೂ ಐದನೇ ಸ್ಥಾನದಲ್ಲಿ 'ಮಂಗಳ ಗೌರಿ ಮದುವೆ' ಧಾರಾವಾಹಿ ಇದೆ.
ಸಾಮಾಜಿಕ ಜಾಲತಾಣಗಳ ಮೂಲಕ ಭಾರಿ ಹೈಪ್ ಹುಟ್ಟಿಸಿದ್ದ 'ಬಿಗ್ಬಾಸ್ ಸೀಸನ್ 8' ರಿಯಾಲಿಟಿ ಶೋ ಟಾಪ್ ಐದರಲ್ಲಿ ಸ್ಥಾನ ಪಡೆಯುವಲ್ಲಿ ವಿಫಲವಾಗಿದೆ.
This News Article Is A Copy Of FILMIBEAT
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm