ಬ್ರೇಕಿಂಗ್ ನ್ಯೂಸ್
26-04-21 04:45 pm Headline Karnataka News Network ಸಿನಿಮಾ
Photo credits : Timesofindia
ಬೆಂಗಳೂರು,ಏ.26: ನಟಿ ಪೂಜಾ ಹೆಗ್ಡೆ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಆಲಾ ವೈಕುಂಠಪುರರಾಮುಲೋ ನಟಿ ಭಾನುವಾರ ತನಗೆ ಕೊರೋನಾ ಪಾಸಿಟಿವ್ ಬಂದಿರುವ ವಿಚಾರವನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿದ್ದಾರೆ.
ಎಲ್ಲರಿಗೂ ನಮಸ್ಕಾರ. ನನಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಎಲ್ಲಾ ಪ್ರೋಟೋಕಾಲ್ಗಳನ್ನು ಅನುಸರಿಸಿ ನಾನು ಕ್ವಾರೆಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರನ್ನೂ ಪರೀಕ್ಷೆ ಮಾಡಿಕೊಳ್ಳಲು ವಿನಂತಿಸುತ್ತೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಉತ್ತಮವಾಗಿ ಚೇತರಿಸಿಕೊಳ್ಳುತ್ತಿದ್ದೇನೆ. ದಯವಿಟ್ಟು ಮನೆಯಲ್ಲಿಯೇ ಇರಿ, ಸುರಕ್ಷಿತವಾಗಿರಿ ಎಂದು ಸೋಷಿಯಲ್ ಮಿಡಿಯಾ ಪೋಸ್ಟ್ ಶೇರ್ ಮಾಡಿದ್ದಾರೆ.
🙏🏻😷 pic.twitter.com/fwdd9Cq1Go
— Pooja Hegde (@hegdepooja) April 25, 2021
ಪೂಜಾ ಹೆಗ್ಡೆ ಅವರು 2014 ರಲ್ಲಿ ಒಕ ಲೈಲಾ ಕೋಸಮ್ ಮೂಲಕ ತೆಲುಗು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. ಟಾಲಿವುಡ್ನಲ್ಲಿ ಪ್ರಮುಖ ಹಿರೋಯಿನ್ ಆಗಿ ಹೊರಹೊಮ್ಮಿದ್ದಾರೆ. ದುವಾಡಾ ಜಗನ್ನಾಥಮ್, ಅರವಿಂದ ಸಮೇತ ವೀರ ರಾಘವ, ಮತ್ತು ಅಲಾ ವೈಕುಂಠಪುರಮಲೂ ಸಿನಿಮಾಗಳಲ್ಲಿ ಮಿಂಚಿದ್ದಾರೆ.
ಪ್ರಸ್ತುತ, ಪೂಜಾ ಹೆಗ್ಡೆ ಬಿಗ್ ಬಜೆಟ್ ಸಿನಿಮಾಗಳನ್ನು ಹೊಂದಿದ್ದಾರೆ. ಮೋಸ್ಟ್ ಎಲಿಜಿಬಲ್ ಬ್ಯಾಚುಲರ್, ರಾಧೆ ಶ್ಯಾಮ್, ಆಚಾರ್ಯ, ಮತ್ತು ದಳಪತಿ 65 ಪೂಜಾ ಕೈಯಲ್ಲಿರೋ ಸಿನಿಮಾಗಳು. ರಣವೀರ್ ಜೊತೆ ಸರ್ಕಸ್ ಎಂಬ ಹಿಂದಿ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
Pooja Hegde has tested positive for Covid-19, the actress shared the news on social media last night. She has isolated herself and is quarantining at home.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm