ಬ್ರೇಕಿಂಗ್ ನ್ಯೂಸ್
26-04-21 08:46 pm Headline Karnataka News Network ಸಿನಿಮಾ
ಬೆಂಗಳೂರು, ಎ.26: ಖ್ಯಾತ ನಟಿ ಮಾಲಾಶ್ರೀ ಪತಿ, ಕನ್ನಡ ಚಿತ್ರರಂಗದ ಪ್ರಖ್ಯಾತ ನಿರ್ಮಾಪಕ ರಾಮು ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ಒಂದು ವಾರದ ಹಿಂದೆ ಕೊರೊನಾ ಪಾಸಿಟಿವ್ ಆಗಿದ್ದ ರಾಮು ಅವರನ್ನು ಹೋಮ್ ಐಸೋಲೇಶನ್ ಇಡಲಾಗಿತ್ತು. ಆದರೆ ಮೂರು ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಕಾರಣ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆಂದು ಕುಟುಂಬದ ಮೂಲಗಳು ತಿಳಿಸಿವೆ.

ಕನ್ನಡ ಚಿತ್ರರಂಗದಲ್ಲಿ ಕೋಟಿ ನಿರ್ಮಾಪಕರೆಂದೇ ಖ್ಯಾತಿ ಪಡೆದಿದ್ದ ರಾಮು ಕೋಟ್ಯಂತರ ಬಜೆಟಿನ ಚಿತ್ರಗಳನ್ನು ನಿರ್ಮಿಸುತ್ತಿದ್ದರು. ಲಾಕಪ್ ಡೆತ್, ಎಕೆ - 47, ಕಲಾಸಿಪಾಳ್ಯ, ಸಿಬಿಐ ದುರ್ಗಾ ಹೀಗೆ ಸಾಕಷ್ಟು ಹೆಸರು ಮಾಡಿದ್ದ ಚಿತ್ರಗಳನ್ನು ಅವರು ನಿರ್ಮಿಸಿದ್ದರು. ಮಾಲಾಶ್ರೀಯನ್ನು ಮದುವೆಯಾದ ಬಳಿಕವೇ ರಾಮು ಪ್ರಸಿದ್ಧಿಗೆ ಬಂದಿದ್ದರು.
ಮಾಲಾಶ್ರೀ ಖ್ಯಾತಿಯ ಉತ್ತುಂಗದಲ್ಲಿದ್ದಾಗಲೇ ಅವರು ನಟಿಸುತ್ತಿದ್ದ ಚಿತ್ರಗಳನ್ನು ರಾಮು ನಿರ್ಮಾಣಕ್ಕೆ ತೊಡಗಿದ್ದರು. ಇದೇ ವೇಳೆ, ಮಾಲಾಶ್ರೀ ಜೊತೆ ಪ್ರೇಮಾಂಕುರವಾಗಿ ಬಳಿಕ ಮದುವೆಯಾಗಿದ್ದರು. ಇವರ ದಾಂಪತ್ಯಕ್ಕೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳಾದ ಬಳಿಕವೂ ಪತಿಯ ಸಾರಥ್ಯದಲ್ಲಿ ಮಾಲಾಶ್ರೀ ಚಿತ್ರಗಳನ್ನು ನಿರ್ಮಿಸಿದ್ದರು. ಆದರೆ, ಈಗ ಕನ್ನಡ ಚಿತ್ರರಂಗದ ಕೋಟಿ ಚಿತ್ರಗಳ ನಿರ್ಮಾಪಕ ರಾಮು ಮರೆಯಾಗಿದ್ದಾರೆ.
Kananda actress Malashri's husband Ramu dies of coronavirus. Ramu is an Indian film producer and distributor known for his work in Kannada cinema.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm