ಬ್ರೇಕಿಂಗ್ ನ್ಯೂಸ್
28-04-21 11:16 am Headline Karnataka News Network ಸಿನಿಮಾ
ಬೆಂಗಳೂರು, ಎ.28: ಸ್ಯಾಂಡಲ್ ವುಡ್ ನಟ ಕೋಮಲ್ ಗೆ ಕೊರೋನಾ ಸೋಂಕು ತಗುಲಿದೆ. ಅವರಿಗೆ ಕೃತಕ ಆಮ್ಲಜನಕ ವ್ಯವಸ್ಥೆ ಮಾಡಲಾಗಿದ್ದು ತಮ್ಮನನ್ನು ಉಳಿಸಿಕೊಡಿ ಎಂದು ನವರಸ ನಾಯಕ ಜಗ್ಗೇಶ್ ಮಂತ್ರಾಲಯದ ರಾಯರ ಪಾದಕ್ಕೆ ಶರಣಾಗಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿ ಹೇಳಿಕೊಂಡಿರುವ ನಟ ಜಗ್ಗೇಶ್ "ತಮ್ಮನಿಗೆ ಕೊರೊನಾ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು , ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ ! ಅವನಿಗೆ ಸಹಾಯ ಮಾಡಿದ ಡಾ.ಮಧುಮತಿ, ನಾದಿನಿ ಡಾ. ಲಲಿತ, ನರ್ಸ್ ಗಳ ಪಾದಕ್ಕೆ ನನ್ನ ನಮನ ಎಂದಿದ್ದಾರೆ.

ಅಲ್ಲದೆ ನಾನು ಇಷ್ಟು ದಿನ ಮುಚ್ಚಿಟ್ಟು ಪಡುತ್ತಿದ್ದ ಯಾತನೆ ರಾಯರಿಗೆ ಮಾತ್ರ ಗೊತ್ತು!ಭಕ್ತನ ಗುರುಗಳ ನಡುವೆ ನಡೆದಿತ್ತು ಭಾವನಾತ್ಮಕ ಭಕ್ತಿಯ ಬೇಡಿಕೆ! ಅದು ಒಂದೇ ರಾಯರೇ ನಾನು ಕಾಯಾವಾಚಾ ಮನಸಾ ಸತ್ಯವಾಗಿ ನಡೆದುಕೊಂಡಿದ್ದರೆ, ಹೃದಯದಿಂದ ಒಳ್ಳೆಯತನ ಅನುಸರಿಸಿದ್ದರೆ, ಮನುಷ್ಯ ಪಕ್ಷಿ ಪ್ರಾಣಿಯ ಆತ್ಮದಲ್ಲಿ ಸಮಾನವಾಗಿ ದೇವರಿದ್ದಾನೆ ಎಂದು ನಂಬಿದ್ದರೆ, ಯಾರಿಗೂ ಕೇಡು ಬಯಸದೆ ಮೋಸ ವಂಚನೆ ಅನ್ಯಾಯ ಮಾರ್ಗದಲ್ಲಿ ನಡೆದು ನೊಂದವರಿಗೆ ನಂಬಿದವರಿಗು ಭುಜಕೊಟ್ಟು ಬದುಕಿದ್ದರೆ, ನನ್ನ ತಂದೆ ತಾಯಿಯನ್ನು ನೋಯಿಸದೆ ಉತ್ತಮ ಮಗನಂತೆ ಸಂತೈಸಿದ್ದರೆ, ಅನ್ನಕೊಟ್ಟ ಶಾರದೆ ಸೇವೆ ನಿಷ್ಟೆಯಿಂದ ಮಾಡಿದ್ದರೆ, ಕಾಯಕ ಮಾಡುವ ಎಲ್ಲಾ ಕ್ಷೇತ್ರದಲ್ಲೂ ಪ್ರಾಮಾಣಿಕನಾಗಿದ್ದರೆ, ರಾಯರು ನನ್ನ ಹೃದಯಲ್ಲಿದ್ದರೆ ಸಾವಿನ ಮನೆ ಕದ ತಟ್ಟುತ್ತಿರುವ ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು! ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದು ಬಂದು ಪಕ್ಕ ನಿಂತು ಅವನ ಉಳಿಸಿಬಿಟ್ಟರು ! komal is safe..

ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು ಸ್ವಂತ ವ್ಯವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ! ಆದರೆ ಇತ್ತೀಚೆಗೆ ತನಗೆ ಬರಬೇಕಾದ billಗೆ ಅಲ್ಲಿನ ಕೆಲ ಲಂಚಬಾಕ ಅಧಿಕಾರಿಗಳು ಹಣಕ್ಕೆ ಪೀಡಿಸಿ ಅಲೆಸಿಬಿಟ್ಟರು! ಅದನ್ನು ಪಡೆಯಲು ದಿನ ಓಡಾಡುತ್ತಿದ್ದ ತಮ್ಮನಿಗೆ ಕೊರೋನ ಮಾರಿ ಮೈಸೇರಿ ತುಂಬ serious ಆಗಿಬಿಟ್ಟ! ದೇವರಿಗೆ ಗೊತ್ತು ನಾನು ಎಲ್ಲರಿಂದ ಮುಚ್ಚಿಟ್ಟು ಅಣ್ಣನಾಗಿ ಅವನ ಉಳಿಸಿಕೊಂಡ ಕಷ್ಟ!" ಎಂದಿದ್ದಾರೆ.
ನನ್ನ ತಮ್ಮನಿಗೆ ಸಾವು ಗೆಲ್ಲುವ ಶಕ್ತಿ ನೀಡಿ ಎಂದು!ರಾಯರು ನನ್ನ ಬೇಡಿಕೆಗೆ ಬೃಂದಾವನದಿಂದ ಎದ್ದುಬಂದು ಪಕ್ಕನಿಂತು ಅವನ ಉಳಿಸಿಬಿಟ್ಟರು!komal is safe🙏ಚಿತ್ರರಂಗದಲ್ಲಿ ಸಂಕಷ್ಟ ಅನುಭವಿಸಿದ ಕೋಮಲ್ ಸ್ವಾಭಿಮಾನದಿಂದ ಬದುಕಲು
— ನವರಸನಾಯಕ ಜಗ್ಗೇಶ್ (@Jaggesh2) April 27, 2021
ಸ್ವಂತ ವ್ಯೆವಹಾರ ಬೆಂಗಳೂರಿನ ಕಾರ್ಪೊರೇಷನ್ ನಲ್ಲಿ ಶುರುಮಾಡಿ ಯಶಸ್ವಿಯಾದ!ಆದರೆ ಇತ್ತೀಚೆಗೆ ತನಗೆ ಬರಬೇಕಾದ bill
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm