ಬ್ರೇಕಿಂಗ್ ನ್ಯೂಸ್
28-04-21 03:08 pm Headline Karnataka News Network ಸಿನಿಮಾ
ಮುಂಬೈ,ಎ.28: ಕೋವಿಡ್ ಎರಡನೇ ಅಲೆಯ ಉಲ್ಬಣದಿಂದ ಸೃಷ್ಠಿಯಾಗಿರುವ ಆಮ್ಲಜನಕದ ಕೊರತೆ ನೀಗಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಕೈಜೋಡಿಸಿದ್ದಾರೆ.
ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.
Wonderful news-Dr Drashnika Patel & Dr Govind Bankani of London Elite Health through Daivik Foundation are donating120 oxygen concentrators and as @akshaykumar and I have managed to get our hands on 100 as well,we have a total of 220.Thank you for the leads.Let’s all do our bit🙏
— Twinkle Khanna (@mrsfunnybones) April 27, 2021
ಇಂದು ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ
Bollywood superstar Akshay Kumar and his wife Twinkle Khanna have donated hundred oxygen concentrators to an organization.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm