ಬ್ರೇಕಿಂಗ್ ನ್ಯೂಸ್
28-04-21 03:08 pm Headline Karnataka News Network ಸಿನಿಮಾ
ಮುಂಬೈ,ಎ.28: ಕೋವಿಡ್ ಎರಡನೇ ಅಲೆಯ ಉಲ್ಬಣದಿಂದ ಸೃಷ್ಠಿಯಾಗಿರುವ ಆಮ್ಲಜನಕದ ಕೊರತೆ ನೀಗಿಸಲು ಬಾಲಿವುಡ್ ನಟ ಅಕ್ಷಯ್ ಕುಮಾರ್ ಹಾಗೂ ಅವರ ಪತ್ನಿ ಟ್ವಿಂಕಲ್ ಖನ್ನಾ ಕೈಜೋಡಿಸಿದ್ದಾರೆ.
ಭಾರತದಲ್ಲಿ ಎರಡನೇ ಕೋವಿಡ್ ವಕ್ಕರಿಸಿಕೊಂಡಿದ್ದು, ಜನರನ್ನು ನಲುಗುವಂತೆ ಮಾಡಿದೆ. ಒಂದು ಕಡೆ ದಿನದಿಂದ ಕೋವಿಡ್ ಪ್ರಕರಣಗಳ ಸಂಖ್ಯೆ ದುಪ್ಪಟ್ಟು ಆಗುತ್ತಿದ್ದರೆ, ಮತ್ತೊಂದು ಕಡೆ ಆಸ್ಪತ್ರೆಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಎದುರಾಗಿದೆ. ಕೇಂದ್ರ ಸರ್ಕಾರ ಹಾಗೂ ಆಯಾ ರಾಜ್ಯ ಸರ್ಕಾರಗಳು ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಇದರ ನಡುವೆ ಅಕ್ಷಯ್ ಕುಮಾರ್ ಹಾಗೂ ಟ್ವಿಂಕಲ್ ಖನ್ನಾ ದಂಪತಿ 100 ಆಕ್ಸಿಜನ್ ಸಾಂದ್ರಕಗಳನ್ನು ನೀಡಿದ್ದಾರೆ.
Wonderful news-Dr Drashnika Patel & Dr Govind Bankani of London Elite Health through Daivik Foundation are donating120 oxygen concentrators and as @akshaykumar and I have managed to get our hands on 100 as well,we have a total of 220.Thank you for the leads.Let’s all do our bit🙏
— Twinkle Khanna (@mrsfunnybones) April 27, 2021
ಇಂದು ಈ ಬಗ್ಗೆ ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿರುವ ಅವರು, ನೀವು ಕೂಡ ಆಕ್ಸಿಜನ್ ಸಾಂದ್ರಕಗಳನ್ನು ನೀಡಿ ಎಂದು ಇತರರಿಗೆ ಮನವಿ ಮಾಡಿದ್ದಾರೆ.
ಮೊನ್ನೆಯಷ್ಟೆ ಅಕ್ಷಯ್ ಕುಮಾರ್ ಅವರು ಕೋವಿಡ್ ವಿರುದ್ಧ ಹೋರಾಡುತ್ತಿರುವ ಟ್ರಸ್ಟ ವೊಂದಕ್ಕೆ ಒಂದು ಕೋಟಿ ರೂಪಾಯಿ ದಾನ
Bollywood superstar Akshay Kumar and his wife Twinkle Khanna have donated hundred oxygen concentrators to an organization.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm