ಬ್ರೇಕಿಂಗ್ ನ್ಯೂಸ್
28-04-21 05:58 pm Source: FILMIBEAT ಸಿನಿಮಾ
ಕನ್ನಡ ಚಿತ್ರರಂಗದಲ್ಲಿ ಮೇಕಪ್ ಸೀನಣ್ಣ ಎಂದೇ ಖ್ಯಾತಿಗಳಿಸಿದ್ದ ಮೇಕಪ್ ಕಲಾವಿದ ಶ್ರೀನಿವಾಸ್ ಇಂದು (ಏಪ್ರಿಲ್ 28) ಕೊನೆಯುಸಿರೆಳೆದಿದ್ದಾರೆ. ಉಸಿರಾಟ ಸಮಸ್ಯೆಯಿಂದ ಬಳುತ್ತಿದ್ದ ಶ್ರೀನಿವಾಸ್ ಅವರನ್ನು ಕೆಲವು ದಿನಗಳ ಹಿಂದೆ ಆಸ್ಪತ್ರೆೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಅನೇಕ ವರ್ಷಗಳಿಂದ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್ ಅವರು ಅನೇಕ ಖ್ಯಾತ ಕಲಾವಿದರಿಗೆ ಬಣ್ಣ ಹಚ್ಚಿದ್ದಾರೆ. ಸದ್ಯ ಶ್ರೀನಿವಾಸ್ ಅವರು ವರ್ಣಾಲಂಕಾರ ಮತ್ತು ಕೇಶಲಂಕಾರ ಕಲಾವಿದರ ಸಂಘದ ಉಪಾಧ್ಯಕ್ಷರಾಗಿದ್ದರು.
ಸೀನಣ್ಣ ನಿರ್ದೇಶಕ ಚೇತನ್ ಕುಮಾರ್ ಸಾರಥ್ಯ ಬಹದ್ದೂರ್, ಭರ್ಜರಿ, ಭರಾಟೆ ಮತ್ತು ಇನ್ನು ಅನೇಕ ಸಿನಿಮಾಗಳಿಗೆ ಮೇಕಪ್ ಮ್ಯಾನ್ ಆಗಿ ಕೆಲಸ ಮಾಡಿದ್ದಾರೆ. ಸದ್ಯ ಪುನೀತ್ ರಾಜ್ ಕುಮಾರ್ ನಟನೆಯ ಜೇಮ್ಸ್ ಸಿನಿಮಾಗೂ ಮೇಕಪ್ ಮ್ಯಾನ್ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಅನೇಕ ಯುವ ನಿರ್ದೇಶಕರ ಸಿನಿಮಾಗಳಿಗೆ ಸೀನಣ್ಣ ಕೆಲಸ ಮಾಡಿದ್ದಾರೆ.
ಸೀನಣ್ಣ ನಿಧನಕ್ಕೆ ನಿರ್ದೇಶಕ ಚೇತನ್ ಸಂತಾಪ ಸೂಚಿಸಿದ್ದಾರೆ. 'ನಮ್ಮ ಬಹದ್ದೂರ್, ಭರ್ಜರಿ, ಭರಾಟೆ ಹಾಗೂ ಜೇಮ್ಸ್ ಚಿತ್ರಗಳಿಗೆ ಹಾಗೂ ಕನ್ನಡದ ಬಹಳಷ್ಟು ಚಿತ್ರಗಳಿಗೆ ಕಂಪೆನಿ ಮೇಕಪ್ ಮ್ಯಾನ್ ಆಗಿ (ವರ್ಣಾಲಂಕಾರ) ಕಾರ್ಯನಿರ್ವಹಿಸಿದ "ಮೇಕಪ್ ಸೀನಣ್ಣ" (ಶ್ರೀನಿವಾಸ್) ರವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ. ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ ಅಣ್ಣ' ಎಂದು ಟ್ವೀಟ್ ಮಾಡಿದ್ದಾರೆ.
ಇನ್ನು ನಿರ್ದೇಶಕ ಎಪಿ ಅರ್ಜುನ್ ಟ್ವೀಟ್ ಮಾಡಿ. 'ನನ್ನ ಎಲ್ಲಾ ಸಿನಿಮಾಗಳಿಗೂ makeup ಕಲಾವಿದರಾಗಿ ಕೆಲಸ ನಿರ್ವಹಿಸುತ್ತಿದ್ದ ಸೀನಣ್ಣ ಇಂದು ಬೆಳಿಗ್ಗೆ ದೈವಾಧೀನರಾಗಿದ್ದಾರೆ. ಒಂದು ವಾರದ ಹಿಂದೆ ನಗುನಗುತ್ತಾ ಬಂದು ಭೇಟಿಯಾಗಿದ್ದ ವ್ಯಕ್ತಿ ಇಂದು ಇಲ್ಲ ಎಂದರೆ ನಿಜವಾಗಿಯೂ ನಂಬಲಾಗುತ್ತಿಲ್ಲ. ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಸೀನಣ್ಣ' ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.
This News Article Is A Copy Of FILMIBEAT
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 02:16 pm
HK News Staffer
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm