ಬ್ರೇಕಿಂಗ್ ನ್ಯೂಸ್
29-04-21 03:20 pm Source: FILMIBEAT ಸಿನಿಮಾ
ಕೊರೊನಾ ಎರಡನೇ ಅಲೆ ದೇಶದಲ್ಲಿ ಆತಂಕದ ಸ್ಥಿತಿ ನಿರ್ಮಾಣ ಮಾಡಿದೆ. ಕೋವಿಡ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕ್ರಮಗಳನ್ನು ತೆಗೆದುಕೊಂಡಿದೆೆ. ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಮೊರೆಹೇದರೆ, ಇನ್ನು ಕೆಲವು ಕಡೆ ಜನತಾ ಕರ್ಫ್ಯೂ ಜಾರಿಯಲ್ಲಿದೆ. ಆದರೆ ಇಂಥ ಕಠಿಣ ಪರಿಸ್ಥಿತಿಯನ್ನು ಕೆಲವರು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಕೋವಿಡ್ ನಿಯಮ ಉಲ್ಲಂಘಿಸಿ ಚಿತ್ರೀಕರಣ ಮಾಡುತ್ತಿದ್ದ ಬಾಲಿವುಡ್ ನಟ ಜಿಮ್ಮಿ ಶೇರ್ ಗಿಲ್ ಮತ್ತು ನಿರ್ದೇಶಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿರುವ ಘಟನೆ ಪಂಜಾಬಿನಲ್ಲಿ ನಡೆದಿದೆ. ಕೊರೊನಾ ಲಾಕ್ ಡೌನ್ ಧಿಕ್ಕರಿಸಿ ಪಂಜಾಬ್ ನ ಲೂಧಿಯಾನದಲ್ಲಿ ವೆಬ್ ಸೀರಿಸ್ ಚಿತ್ರೀಕರಣ ಮಾಡುತ್ತಿದ್ದರು.
ನಟ ಜಿಮ್ಮಿ ಶೇರ್ ಗಿಲ್ ಮತ್ತು ವೆಬ್ ಸೀರಿಸ್ ನಿರ್ದೇಶಕ ಈಶ್ವರ್ ನಿವಾಸ್ ಸೇರಿದಂತೆ ಚಿತ್ರತಂಡದ 35 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ಯುವರ್ ಹಾನರ್ ಎನ್ನುವ ವೆಬ್ ಸರಣಿ ಚಿತ್ರೀಕರಣ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅನುಮತಿ ಇಲ್ಲದೆ ಖಾಸಗಿ ಶಾಲೆಯಲ್ಲಿ ಚಿತ್ರೀಕರಣ ಮಾಡುತ್ತಿದ್ದರು.
ರಾತ್ರಿ 8 ಗಂಟೆ ಸುಮಾರಿಗೆ 150 ಜನ ಸಿಬ್ಬಂದಿ ಖಾಸಗಿ ಶಾಲೆಯಲ್ಲಿ ಚಿತ್ರೀಕರಣದಲ್ಲಿ ನಿರತರಾಗಿದ್ದರು. ಈ ಸಮಯದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ. ನಟ, ನಿರ್ದೇಶ ಮತ್ತು ಇತರ ಇಬ್ಬರನ್ನು ಪೊಲೀಸರು ಬಂಧಿಸಿ ಬಳಿಕ ಜಾಮೀನಿನ ಮೇಲೆ ಬಿಡುಗಡೆ ಮಾಡಿದ್ದಾರೆ. ಅನೇಕ ಸಿನಿ ಸೆಲೆಬ್ರಿಟಿಗಳು ಸಹ ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ. ಬಾಲಿವುಡ್ ನ ಅನೇಕ ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಗುಣಮುಖರಾಗಿದ್ದಾರೆ. ಅಕ್ಷಯ್ ಕುಮಾರ್, ಆಮೀರ್ ಖಾನ್, ಅಲಿಯಾ ಭಟ್, ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಸೇರಿದಂತೆ ಅನೇಕರು ಕೊರೊನಾ ಸೋಂಕಿಗೆ ತುತ್ತಾಗಿದ್ದರು. ಸದ್ಯ ಮುಂಬೈಯಲ್ಲಿ ಕರ್ಫ್ಯೂ ಜಾರಿಯಲ್ಲಿದ್ದು ಸಿನಿ ಕೆಲಸಗಳಿಗೆ ಬ್ರೇಕ್ ಬಿದ್ದಿದೆ.
This News Article Is A Copy Of FILMIBEAT
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
02-09-26 08:31 pm
HK News Staffer
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
ವಿದೇಶದಲ್ಲಿ ವಿವಾಹವಾಗಬೇಡಿ, ಚಿನ್ನ ಖರೀದಿಸಬೇಡಿ ; ಸ...
01-09-26 12:19 pm
ನೇಪಾಳ ದುರಂತ ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇ...
31-08-26 01:28 pm
02-09-26 10:51 pm
HK News Desk
UT Khader, Mangalore: ಸಚಿವರ ಹೆಸರಲ್ಲಿ ಕಮಿಷನ್...
02-09-26 10:30 pm
ಗಂಗೊಳ್ಳಿಯಲ್ಲಿ ಮತ್ತೆ ದೋಣಿ ಅವಘಡ ; 6 ಮೀನುಗಾರರ ರಕ...
02-09-26 08:44 pm
ಕೆಆರ್ ಐಡಿಎಲ್ ಸಂಸ್ಥೆಗೆ ಯಾಕೆ ಗುತ್ತಿಗೆ ಕೊಡುತ್ತೀರ...
02-09-26 08:29 pm
ಆರೋಗ್ಯದ ವಿಚಾರದಲ್ಲಿ ರಾಜಿ ಇಲ್ಲ ; ಆಹಾರ ಸುರಕ್ಷತೆ...
02-09-26 07:09 pm
02-09-26 07:18 pm
HK News Staffer
ಓವರ್ಟೇಕ್ ವಿಚಾರದಲ್ಲಿ ಕಿರಿಕ್; ಕಾಲೇಜು ವಿದ್ಯಾರ್...
02-09-26 07:12 pm
ಕೇರಳಂ ಲಾಟರಿಯಲ್ಲಿ 8 ಲಕ್ಷ ರೂ. ಬಹುಮಾನದ ಆಮಿಷ ; ತೆ...
02-09-26 10:37 am
ಸಿಬಿಐ ಅಧಿಕಾರಿ ಸೋಗಿನಲ್ಲಿ ದೇಶಾದ್ಯಂತ ವಂಚನಾ ಜಾಲ ;...
01-09-26 07:30 pm
ಧಾರವಾಡ ; ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡ...
01-09-26 02:58 pm