ಬ್ರೇಕಿಂಗ್ ನ್ಯೂಸ್
29-04-21 05:56 pm Source: FILMIBEAT ಸಿನಿಮಾ
ಕೊರೊನಾ ಸಂಕಷ್ಟದ ಸಮಯದಲ್ಲಿ ಸಿನಿಮಾ ನಟ-ನಟಿಯರು ತಮ್ಮ ಜವಾಬ್ದಾರಿ ಮರೆತಿದ್ದಾರೆ ಎಂಬ ಆರೋಪ ದಟ್ಟವಾಗಿ ಕೇಳಿ ಬರುತ್ತಿದೆ. ಅದರಲ್ಲಿಯೂ ಬಾಲಿವುಡ್ ನಟ-ನಟಿಯರ ಮೇಲಂತೂ ಆರೋಪ ಹೆಚ್ಚಿಗೇ ಇದೆ. ಕೆಲವಾರು ನಟರು ಈ ಸಂಕಷ್ಟದ ಸಮಯಕ್ಕೆ ಚೆನ್ನಾಗಿ ಸ್ಪಂದಿಸುತ್ತಿದ್ದಾರೆ.
ಸೋನು ಸೂದ್, ಸಲ್ಮಾನ್ ಖಾನ್, ಅಕ್ಷಯ್ ಕುಮಾರ್, ಸುನಿಲ್ ಶೆಟ್ಟಿ ಇನ್ನೂ ಕೆಲವು ನಟರು ಆಮ್ಲಜನಕ ಪೂರೈಕೆ, ಬೆಡ್ ಪೂರೈಕೆ, ಉಚಿತ ಆಹಾರ ಪೂರೈಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ.
ದಕ್ಷಿಣ ಭಾರತದ ನಟರು ಕೊರೊನಾ ಸಂಕಷ್ಟಕ್ಕೆ ಸ್ಪಂದಿಸಿರುವುದು ಹೆಚ್ಚಾಗಿ ಸದ್ದಿಯಾಗಿಲ್ಲ. ತಮಿಳಿನ ಖ್ಯಾತ ನಟ ವಿಜಯ್ ಅವರ ಅಭಿಮಾನಿಗಳು ಮಾತ್ರ ಕೊರೊನಾ ರೋಗಿಗಳ ನೆರವಿಗೆ ನಿಂತಿರುವುದು ಪ್ರಶಂಸೆಗೆ ಗುರಿಯಾಗಿದೆ.
ತಮಿಳುನಾಡಿನ ವಿರುಧಾಚಲಮ್ನ ವಿಜಯ್ ಅಭಿಮಾನಿಗಳು ಕೊರೊನಾದಿಂದ ಸಂಕಷ್ಟದಲ್ಲಿರುವವರಿಗಾಗಿ 10 ಆಮ್ಲಜನಕ ಸಿಲಿಂಡರ್ಗಳು, ಹಲವು ಮಾಸ್ಕ್, ಗ್ಲೌಸ್, ಸ್ಯಾನಿಟೈಸರ್ಗಳನ್ನು ಉಚಿತವಾಗಿ ವಿತರಣೆ ಮಾಡಿದ್ದಾರೆ. ವಿಜಯ್ ಅಭಿಮಾನಿಗಳು ನೆರವಿನ ಹಸ್ತ ಚಾಚಿರುವುದು ಇದು ಮೊದಲೇನಲ್ಲ. ಚೆನ್ನೈ ಹಾಗೂ ಕೇರಳ ಪ್ರವಾಹದ ಸಂದರ್ಭದಲ್ಲಿ, ಕಳೆದ ವರ್ಷ ಕೊರೊನಾ ಸಮಯದಲ್ಲಿ ದೊಡ್ಡ ಮಟ್ಟದ ಸಹಾಯವನ್ನು ವಿಜಯ್ ಅಭಿಮಾನಿಗಳ ಸಂಘದ ವತಿಯಿಂದ ಮಾಡಲಾಗಿತ್ತು.
ಸ್ವತಃ ನಟ ವಿಜಯ್ ಸಹ ಹಲವಾರು ಸಂದರ್ಭದಲ್ಲಿ ಪ್ರಕೃತಿ ವಿಕೋಪಗಳಿಗೆ, ಅಭಿಮಾನಿಗಳ ಸಂಕಷ್ಟಕ್ಕೆ, ಕೊರೊನಾ ಸಮಯದಲ್ಲಿ ದೇಣಿಗೆ ನೀಡಿ ಮಾನವೀಯತೆ ಮೆರೆದಿದ್ದರು. ಕಳೆದ ವರ್ಷ ಕೊರೊನಾ ಸಮಯದಲ್ಲಿ 1.30 ಕೋಟಿಯನ್ನು ಸರ್ಕಾರಕ್ಕೆ ದೇಣಿಗೆ ನೀಡಿದ್ದರು.
This News Article Is A Copy Of FILMIBEAT
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 09:40 pm
HK News Staffer
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm